AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!

[lazy-load-videos-and-sticky-control id=”37dEjY9zIBQ”] ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ […]

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 3:54 PM

Share

[lazy-load-videos-and-sticky-control id=”37dEjY9zIBQ”]

ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ.

ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ.

ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಹೋಲ್ ಸೇಲ್ ಖರೀದಿಯಲ್ಲಿದ್ದಾರೆ. ನಗರದ ಪ್ರಮುಖ ಔಟ್ ಲೆಟ್​ಗಳಲ್ಲಿ ಫ್ಯಾಮಿಲಿ ಸಮೇತವಾಗಿ ಮದ್ಯ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಬಹುತೇಕ ಕಡೆಗಳಲ್ಲಿ ಸ್ಟಾಕ್ಸ್ ಖಾಲಿ ಎನ್ನಲಾಗಿದೆ. ಖುಷಿಯ ವಿಚಾರ ಎಂದರೆ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಪಾಡಿಕೊಂಡೇ ಎಣ್ಣೆ ಖರೀದಿ ಬಿಜಿಯಲ್ಲಿದ್ದಾರೆ.

Published On - 1:33 pm, Mon, 13 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ