AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!

[lazy-load-videos-and-sticky-control id=”37dEjY9zIBQ”] ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ […]

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 3:54 PM

Share

[lazy-load-videos-and-sticky-control id=”37dEjY9zIBQ”]

ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ.

ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ.

ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಹೋಲ್ ಸೇಲ್ ಖರೀದಿಯಲ್ಲಿದ್ದಾರೆ. ನಗರದ ಪ್ರಮುಖ ಔಟ್ ಲೆಟ್​ಗಳಲ್ಲಿ ಫ್ಯಾಮಿಲಿ ಸಮೇತವಾಗಿ ಮದ್ಯ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಬಹುತೇಕ ಕಡೆಗಳಲ್ಲಿ ಸ್ಟಾಕ್ಸ್ ಖಾಲಿ ಎನ್ನಲಾಗಿದೆ. ಖುಷಿಯ ವಿಚಾರ ಎಂದರೆ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಪಾಡಿಕೊಂಡೇ ಎಣ್ಣೆ ಖರೀದಿ ಬಿಜಿಯಲ್ಲಿದ್ದಾರೆ.

Published On - 1:33 pm, Mon, 13 July 20

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ