AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!

[lazy-load-videos-and-sticky-control id=”37dEjY9zIBQ”] ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ […]

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 3:54 PM

Share

[lazy-load-videos-and-sticky-control id=”37dEjY9zIBQ”]

ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ.

ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ.

ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಹೋಲ್ ಸೇಲ್ ಖರೀದಿಯಲ್ಲಿದ್ದಾರೆ. ನಗರದ ಪ್ರಮುಖ ಔಟ್ ಲೆಟ್​ಗಳಲ್ಲಿ ಫ್ಯಾಮಿಲಿ ಸಮೇತವಾಗಿ ಮದ್ಯ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಬಹುತೇಕ ಕಡೆಗಳಲ್ಲಿ ಸ್ಟಾಕ್ಸ್ ಖಾಲಿ ಎನ್ನಲಾಗಿದೆ. ಖುಷಿಯ ವಿಚಾರ ಎಂದರೆ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಪಾಡಿಕೊಂಡೇ ಎಣ್ಣೆ ಖರೀದಿ ಬಿಜಿಯಲ್ಲಿದ್ದಾರೆ.

Published On - 1:33 pm, Mon, 13 July 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ