AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!

[lazy-load-videos-and-sticky-control id=”37dEjY9zIBQ”] ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ. ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ […]

ರಾಜಧಾನಿ ಲಾಕ್​ಡೌನ್​ಗೆ ಮದ್ಯಪ್ರಿಯರ ‘ತಯಾರಿ’, ಬಾರ್​ ಮುಂದೆ ಲಾಂಗ್ ಲಾಂಗ್ ಕ್ಯೂ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 13, 2020 | 3:54 PM

Share

[lazy-load-videos-and-sticky-control id=”37dEjY9zIBQ”]

ಬೆಂಗಳೂರು: ನಾಳೆ ಸಂಜೆಯಿಂದ ಇಡೀ ರಾಜಧಾನಿ ಲಾಕ್​ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಮದ್ಯ ಪ್ರಿಯರು ಊಟ ನೀರು ಬಿಟ್ಟು ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ.

ಈಗಾಗಲೇ ಕೊರೊನಾ ಭಯಕ್ಕೆ ಬೆಂಗಳೂರಿನಲ್ಲಿದ್ದ ಎಷ್ಟೋ ಮಂದಿ ತಮ್ಮ ಸ್ವಂತ ಊರುಗಳಿಗೆ ಮರಳಿದ್ದಾರೆ. ಇನ್ನೂ ಕೆಲ ಮಂದಿ ನಾಳೆಯಿಂದ ಒಂದು ವಾರ ಶುರುವಾಗುವ ಲಾಕ್​ಡೌನ್​ಗೆ ‘ತಯಾರಿ’ ಮಾಡಿಕೊಳ್ಳುತ್ತಿದ್ದಾರೆ.

ಒಂದು ವಾರ ಎಣ್ಣೆ ಇಲ್ಲದೆ ವನವಾಸ ಮಾಡುವುದು ಬೇಡ ಎಂದು ನಗರದಲ್ಲಿರುವ ಮದ್ಯದಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಹೋಲ್ ಸೇಲ್ ಖರೀದಿಯಲ್ಲಿದ್ದಾರೆ. ನಗರದ ಪ್ರಮುಖ ಔಟ್ ಲೆಟ್​ಗಳಲ್ಲಿ ಫ್ಯಾಮಿಲಿ ಸಮೇತವಾಗಿ ಮದ್ಯ ಖರೀದಿ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಬಹುತೇಕ ಕಡೆಗಳಲ್ಲಿ ಸ್ಟಾಕ್ಸ್ ಖಾಲಿ ಎನ್ನಲಾಗಿದೆ. ಖುಷಿಯ ವಿಚಾರ ಎಂದರೆ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಪಾಡಿಕೊಂಡೇ ಎಣ್ಣೆ ಖರೀದಿ ಬಿಜಿಯಲ್ಲಿದ್ದಾರೆ.

Published On - 1:33 pm, Mon, 13 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ