AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ. ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ. ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ […]

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 12, 2020 | 4:24 PM

Share

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.

ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ.

ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ಪೊಲೀಸರು ಜನರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಮದುವೆಯಲ್ಲಿದ್ದವರನ್ನು ಹೊರಗೆ ಕಳಿಸಿದ್ದಾರೆ.

Published On - 2:45 pm, Sun, 12 July 20

Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ