AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ. ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ. ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ […]

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್
ಆಯೇಷಾ ಬಾನು
| Edited By: |

Updated on:Jul 12, 2020 | 4:24 PM

Share

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.

ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ.

ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ಪೊಲೀಸರು ಜನರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಮದುವೆಯಲ್ಲಿದ್ದವರನ್ನು ಹೊರಗೆ ಕಳಿಸಿದ್ದಾರೆ.

Published On - 2:45 pm, Sun, 12 July 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!