AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ. ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ. ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ […]

ಸಂಡೇ ಲಾಕ್​ಡೌನ್ ಮಧ್ಯೆ ಅದ್ದೂರಿ ಮದುವೆ, ಸಂಭ್ರಮದಲ್ಲಿದ್ದವರಿಗೆ ಖಾಕಿ ಕ್ಲಾಸ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 12, 2020 | 4:24 PM

Share

[lazy-load-videos-and-sticky-control id=”jDxIyDtBvtQ”]ಬೆಂಗಳೂರು: ಇಂದು ವಿಧಿಸಿರುವ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನೆರವೇರಿಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.

ಇಂದು ಸಂಡೇ ಲಾಕ್​ಡೌನ್ ಇರುವುದರಿಂದ ಇಡೀ ಬೆಂಗಳೂರು ಸ್ತಬ್ಧವಾಗಿದೆ. ರಸ್ತೆಗಳು ಖಾಲಿ ಖಾಲಿಯಾಗಿವೆ. ಅಂಗಡಿ, ದೇವಸ್ಥಾನ ಎಲ್ಲವೂ ಕ್ಲೋಸ್ ಆಗಿದೆ. ಆದರೆ ಇದರ ನಡುವೆಯೇ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮದುವೆ ಸಮಾರಂಭ ನೆರವೇರಿದೆ.

ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರವಿಲ್ಲದೆ, ಕೊರೊನಾ ಬಗ್ಗೆ ಕಿಂಚಿತ್ತು ಭಯವಿಲ್ಲದೇ ನೂರಾರು ಜನ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೈಹಿಕ ಅಂತರ ಪಾಲಿಸದ ಹಿನ್ನೆಲೆಯಲ್ಲಿ ಪೊಲೀಸರು ಜನರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೂ ಮದುವೆಯಲ್ಲಿದ್ದವರನ್ನು ಹೊರಗೆ ಕಳಿಸಿದ್ದಾರೆ.

Published On - 2:45 pm, Sun, 12 July 20

ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ