ಎಪಿಎಲ್ ಕಾರ್ಡುದಾರರು ಸಹ ಗೃಹಲಕ್ಷ್ಮಿ ಯೋಜನೆಗೆ ಅರ್ಹರು, ಚಿಂತಿಸುವ ಅಗತ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಬಿಮ್ಸ್ ನಲ್ಲಿ ವೈದ್ಯರ ನಿರ್ಲಕ್ಷ್ಯ ಕಾರಣಕ್ಕೆ ಬಾಣಂತಿಯೊಬ್ಬರು ಸಾವನ್ನಪ್ಪಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ, ಎಲ್ಲವನ್ನೂ ಸರಿಮಾಡುವ ಅವಶ್ಯಕತೆಯಿದೆ, ಈಗಾಗಲೇ ಒಮ್ಮೆ ಬಿಮ್ಸ್ ಗೆ ಭೇಟಿ ನೀಡಿರುವೆ, ಮತ್ತೊಮ್ಮೆ ಹೋಗುವುದಾಗಿ ಹೇಳಿದರು.
ಬೆಳಗಾವಿ: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸುಮಾರು 80,000 ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿಷ್ಕರಿಸಲಾಗಿದ್ದರೂ ಪರಿಷ್ಕೃತ ಎಪಿಎಲ್ ಕಾರ್ಡುದಾರರು ಗೃಹಲಕ್ಷ್ಮಿ ಫಲಾನುಭವಿಗಳಾಗಿದ್ದರೆ ಆತಂಕಿತರಾಗುವ ಕಾರಣವಿಲ್ಲ, ಯಾಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಬಿಪಿಎಲ್ ಕಾರ್ಡುದಾರರ ಜೊತೆ ಎಪಿಎಲ್ ಕಾರ್ಡುದಾರರು ಕೂಡ ಅರ್ಹರು ಎಂದು ಹೇಳಿದರು
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಪಿಎಲ್ ಬೆನ್ನಲ್ಲೇ ಕಾರ್ಮಿಕರ ಕಾರ್ಡಿಗೂ ಕತ್ತರಿ: ಬರೋಬ್ಬರಿ 2.46 ಲಕ್ಷ ಕಾರ್ಮಿಕರ ಕಾರ್ಡ್ ಅಮಾನತು
Loading...
Unable to load recommendations.
Follow Us