AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಹಲವಾರು ವರ್ಷಗಳಿಂದ ಪಕ್ಷಕ್ಕೆ ದುಡಿಯುತ್ತಿದ್ದವರನ್ನು ಕಡೆಗಣಿಸಲಾಗಿದೆ: ಯತ್ನಾಳ್

ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಹಲವಾರು ವರ್ಷಗಳಿಂದ ಪಕ್ಷಕ್ಕೆ ದುಡಿಯುತ್ತಿದ್ದವರನ್ನು ಕಡೆಗಣಿಸಲಾಗಿದೆ: ಯತ್ನಾಳ್

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Jul 13, 2022 | 3:32 PM

Share

ವಿಜಯಪುರನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್ ಅವರು, ತಮಗೆ ಅಸಮಾಧಾನವೇನೂ ಇಲ್ಲ, ಆದರೆ ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದರವರನ್ನು ಕೈಬಿಟ್ಟು ಹೊಸದಾಗಿ ಪಕ್ಷ ಸೇರಿದವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಹೇಳಿದರು.

ವಿಜಯಪುರ: ನಿಗಮ ಮತ್ತು ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನು ನೇಮಕಮಾಡಲಾಗಿದ್ದು ಈ ಪ್ರಕ್ರಿಯೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರೊಂದಿಗೆ ಆಪ್ತರಾಗಿರುವವರನ್ನು ಕಡೆಗಣಿಸಲಾಗಿದೆ. ನಿಮ್ಮನ್ನು ಟಾರ್ಗೆಟ್ (target) ಮಾಡಲಾಗುತ್ತಿದೆಯೇ ಎಂದು ವಿಜಯಪುರನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್ ಅವರು, ತಮಗೆ ಅಸಮಾಧಾನವೇನೂ (unhappy) ಇಲ್ಲ, ಆದರೆ ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದರವರನ್ನು ಕೈಬಿಟ್ಟು ಹೊಸದಾಗಿ ಪಕ್ಷ ಸೇರಿದವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

Published on: Jul 13, 2022 03:31 PM