ವೈಯಕ್ತಿಕವಾಗಿ ಬಿಎಸ್ ಯಡಿಯೂರಪ್ಪ ಜೊತೆ ವೈಮನಸ್ಸಿದ್ದರೂ ಅವರು ನಮ್ಮ ಧೀಮಂತ ನಾಯಕರು: ಬಸನಗೌಡ ಪಾಟೀಲ್ ಯತ್ನಾಳ್

ತಮ್ಮ ಹಾಗೂ ಯಡಿಯೂರಪ್ಪನವರ ನಡುವೆ ವೈಮನಸ್ಸುಗಳಿರಬಹುದು ಆದರೆ ಅವರು ನಮ್ಮ ನಾಯಕ, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ ಎಂದು ಯತ್ನಾಳ್ ಹೇಳಿದರು.

ವೈಯಕ್ತಿಕವಾಗಿ ಬಿಎಸ್ ಯಡಿಯೂರಪ್ಪ ಜೊತೆ ವೈಮನಸ್ಸಿದ್ದರೂ ಅವರು ನಮ್ಮ ಧೀಮಂತ ನಾಯಕರು: ಬಸನಗೌಡ ಪಾಟೀಲ್ ಯತ್ನಾಳ್
|

Updated on:Feb 24, 2023 | 4:53 PM

ಬೆಂಗಳೂರು: ಸದನದ ಹೊರಗಡೆ ಸದಾ ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಬಿವೈ ವಿಜಯೇಂದ್ರರನ್ನು ಟೀಕಿಸುತ್ತಾ ಖಂಡಿಸುತ್ತಿದ್ದ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿಧಾನಸಭಾ ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ ಹಿರಿಯ ನಾಯಕನ ಬಗ್ಗೆ ಬಹಳ ಗೌರವದಿಂದ ಮಾತಾಡಿದರು. ತಮ್ಮ ಹಾಗೂ ಯಡಿಯೂರಪ್ಪನವರ ನಡುವೆ ವೈಮನಸ್ಸುಗಳಿರಬಹುದು ಆದರೆ ಅವರು ನಮ್ಮ ನಾಯಕ, ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ ಮತ್ತು ದಿವಂಗತ ಅನಂತಕುಮಾರ್ (Late Anant Kumar)  ಎಂದು ಯತ್ನಾಳ್ ಹೇಳಿದರು. ಅವರ ನೆರವು, ಸಲಹೆ ಮತ್ತು ಮಾರ್ಗದರ್ಶನದಿಂದಾಗೇ ದೇಶದ ಅಗ್ರಮಾನ್ಯ ನಾಯಕರಲ್ಲೊಬ್ಬರಾದ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಮಂತ್ರಿಯಾಗುವ ಸೌಭಾಗ್ಯ ತನಗೆ ಪ್ರಾಪ್ತವಾಯಿತು ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Fri, 24 February 23

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ