ಇವರು ಹೆಸರು ಕರೆದ ಕೂಡಲೆ ಕೋಳಿಗಳು ಓಡಿಬರುತ್ತವೆ!

ತೆಲಂಗಾಣದಲ್ಲಿ ಅಪರೂಪದ ಘಟನೆಯೊಂದು ಎಲ್ಲರನ್ನೂ ಬೆರಗಾಗಿಸಿದೆ. ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ ದುಮ್ಮುಗುಡೆಂ ಮಂಡಲದ ಬೈರಗುಲಪಾಡು ಗ್ರಾಮದ ಕರುಳಲೇಟಿ ನರಸಿಂಹರಾವ್ ಕರೆದರೆ ಸಾಕು ಅವರ ಮನೆಯ ಕೋಳಿಗಳು ಓಡೋಡಿ ಬರುತ್ತವೆ.

ಇವರು ಹೆಸರು ಕರೆದ ಕೂಡಲೆ ಕೋಳಿಗಳು ಓಡಿಬರುತ್ತವೆ!
|

Updated on: Sep 14, 2024 | 7:31 PM

ತೆಲಂಗಾಣದ ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ ಕರುಳಲೇಟಿ ನರಸಿಂಹರಾವ್ ಎಂಬ ವ್ಯಕ್ತಿಯ ಮನೆಯಲ್ಲಿ ಸಾಕಷ್ಟು ಕೋಳಿಗಳನ್ನು ಸಾಕಿದ್ದಾರೆ. ಅವರು ಅವಕ್ಕೆಲ್ಲ ಒಂದೊಂದು ಹೆಸರಿಟ್ಟಿದ್ದಾರೆ. ವಿಚಿತ್ರವೆಂದರೆ ಪಿಶಾಚಿ, ದೆವ್ವಗಳ ಹೆಸರನ್ನೇ ಅವರು ಕೋಳಿಗಳಿಗೆ ಇಟ್ಟಿದ್ದಾರೆ. ಈ ವಿಚಿತ್ರವಾದ ಹೆಸರುಗಳನ್ನು ಅವರು ಕರೆದಕೂಡಲೆ ಕೋಳಿಗಳು ಓಡೋಡಿ ಬರುತ್ತವೆ. ಸೈಕಲ್​ನಲ್ಲಿ ಹೋಗುವಾಗಲೂ ಕೋಳಿಗಳು ತಮ್ಮ ಪ್ರೀತಿಯ ಮಾಲೀಕರ ಹಿಂದೆ ಹೋಗುವುದನ್ನು ತಪ್ಪಿಸುವುದಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ