Pink WhatsApp Alert: ನೀವು ಪಿಂಕ್ ವಾಟ್ಸ್​ಆ್ಯಪ್​ ಬಳಸ್ತಾ ಇದ್ದೀರಾ? ಹಾಗಾದ್ರೆ ಈ ವಿಡಿಯೊ ನೋಡಿ!​

ಜನರ ಸಹಕಾರವಿಲ್ಲದೆ ಪೊಲೀಸರು ಕೂಡ ವಂಚನೆ ತಡೆಯಲು ವಿಫಲರಾಗುತ್ತಾರೆ. ಅನಧಿಕೃತ ಆ್ಯಪ್ ಬಳಸಬೇಡಿ, ಆಫರ್ ಡಿಸ್ಕೌಂಟ್ ಅಮಿಷಕ್ಕೆ ಬಲಿಯಾಗಬೇಡಿ ಎಂದು ಜನರಿಗೆ ತಿಳಿಹೇಳಿದರೂ, ಮತ್ತೆ ಮತ್ತೆ ಜನರು ಉಚಿತದ ಆಸೆಗೆ ಬಲಿಬೀಳುತ್ತಿದ್ದಾರೆ. ಜನರ ದುರಾಸೆಯನ್ನು ಸೈಬರ್ ವಂಚಕರು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಇದೇ ರೀತಿಯ ಹಳೆಯ ವಂಚನೆ ಒಂದು ಮತ್ತೆ ಪ್ರಚಾರಕ್ಕೆ ಬಂದಿದ್ದು, ಕರ್ನಾಟಕ ಪೊಲೀಸರು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಿದ್ದಾರೆ.

Pink WhatsApp Alert: ನೀವು ಪಿಂಕ್ ವಾಟ್ಸ್​ಆ್ಯಪ್​ ಬಳಸ್ತಾ ಇದ್ದೀರಾ? ಹಾಗಾದ್ರೆ ಈ ವಿಡಿಯೊ ನೋಡಿ!​
|

Updated on: Feb 23, 2024 | 7:38 AM

ಸೈಬರ್ ವಂಚನೆ ಮತ್ತು ಹಗರಣ ಕುರಿತು ಜನರಿಗೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅದೆಷ್ಟೇ ಎಚ್ಚರಿಕೆ ನೀಡಿದರೂ, ಮತ್ತೆ ಮತ್ತೆ ಮೋಸ ಹೋಗುವುದು ಹಾಗು ಹೊಸ ಹೊಸ ಸ್ವರೂಪದ ಸೈಬರ್ ಕ್ರೈಮ್​ಗೆ ಸಿಲುಕುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಜನರ ಸಹಕಾರವಿಲ್ಲದೆ ಪೊಲೀಸರು ಕೂಡ ವಂಚನೆ ತಡೆಯಲು ವಿಫಲರಾಗುತ್ತಾರೆ. ಅನಧಿಕೃತ ಆ್ಯಪ್ ಬಳಸಬೇಡಿ, ಆಫರ್ ಡಿಸ್ಕೌಂಟ್ ಅಮಿಷಕ್ಕೆ ಬಲಿಯಾಗಬೇಡಿ ಎಂದು ಜನರಿಗೆ ತಿಳಿಹೇಳಿದರೂ, ಮತ್ತೆ ಮತ್ತೆ ಜನರು ಉಚಿತದ ಆಸೆಗೆ ಬಲಿಬೀಳುತ್ತಿದ್ದಾರೆ. ಜನರ ದುರಾಸೆಯನ್ನು ಸೈಬರ್ ವಂಚಕರು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಇದೇ ರೀತಿಯ ಹಳೆಯ ವಂಚನೆ ಒಂದು ಮತ್ತೆ ಪ್ರಚಾರಕ್ಕೆ ಬಂದಿದ್ದು, ಕರ್ನಾಟಕ ಪೊಲೀಸರು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಿದ್ದಾರೆ.

Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು