AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ

ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ

ಮಂಜುನಾಥ ಸಿ.
|

Updated on:Jun 01, 2025 | 4:39 PM

Share

Kamal Haasan: ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಒಂದೊಮ್ಮೆ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿವೆ. ಇಂದು ಮಾತನಾಡಿರುವ ವಾಟಾಳ್ ನಾಗರಾಜ್, ಸಿನಿಮಾ ಬಿಡುಗಡೆ ಆದರೆ ರಣರಂಗವೇ ಏರ್ಪಡುತ್ತದೆ ಎಂದಿದ್ದಾರೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡುವ ಯೋಚನೆ ಇದೆ’ ಎಂದಿದ್ದಾರೆ.

ಕಮಲ್ ಹಾಸನ್ (Kamal Haasan) ಕನ್ನಡದ ಉಗಮದ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಬಲು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿವೆ. ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಒಂದೊಮ್ಮೆ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿವೆ. ಇಂದು ಮಾತನಾಡಿರುವ ವಾಟಾಳ್ ನಾಗರಾಜ್, ಸಿನಿಮಾ ಬಿಡುಗಡೆ ಆದರೆ ರಣರಂಗವೇ ಏರ್ಪಡುತ್ತದೆ ಎಂದಿದ್ದಾರೆ. ಜೊತೆಗೆ ಕಮಲ್ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡುವ ಯೋಚನೆ ಇದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 01, 2025 04:37 PM