Video: ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ

Updated on: Mar 18, 2025 | 12:39 PM

ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ಕಂಡಿತು. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.

ನವದೆಹಲಿ, ಮಾರ್ಚ್​ 18: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ನೋಡಿದೆ. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 18, 2025 12:38 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More