ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದರು.
Latest Videos
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

