AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 28, 2025 | 7:32 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದಾರೆ.

ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದರು.