AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

PM Modi in Udupi: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

ಗಣಪತಿ ಶರ್ಮಾ
|

Updated on: Nov 28, 2025 | 12:54 PM

Share

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣಗೊಳಿಸಿ, ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮೋದಿ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ವಿಡಿಯೋ ಇಲ್ಲಿದೆ.

ಉಡುಪಿ, ನವೆಂಬರ್ 28: ಉಡುಪಿಗೆ ಆಗಮಿಸಿ ಭರ್ಜರಿ ರೋಡ್​​ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣ ಮಾಡಿದ ಪ್ರಧಾನಿ ನಂತರ, ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More