PM Modi Interview: ಕಾಂಗ್ರೆಸ್​ ಗ್ಯಾರಂಟಿ ಅಸಲಿಯತ್ತು ಜನರಿಗೆ ಗೊತ್ತಾಗ್ತಿದೆ-ನರೇಂದ್ರ ಮೋದಿ ವಾಗ್ದಾಳಿ

ಟಿವಿ9 ಗ್ರೂಪ್ ಸಂಪಾದಕರು ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸುತ್ತಿದ್ದಾರೆ. ಈ ವೇಳೆ ಕರ್ನಾಟಕದಲ್ಲಿ ತಂದಿರುವ ಕಾಂಗ್ರೆಸ್​ ಗ್ಯಾರಂಟಿ ಬಗ್ಗೆ ಮಾತನಾಡಿ, ‘ ಕಾಂಗ್ರೆಸ್​ 5, 25 ಅಥವಾ 75 ಗ್ಯಾರಂಟಿಗಳನ್ನು ತರಲಿ. ಆದರೆ, ಯಾವುದೇ ರೀತಿಯಲ್ಲೂ ಈ ಗ್ಯಾರಂಟಿಗಳು ಜನರನ್ನು ತಲುಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

PM Modi Interview: ಕಾಂಗ್ರೆಸ್​ ಗ್ಯಾರಂಟಿ ಅಸಲಿಯತ್ತು ಜನರಿಗೆ ಗೊತ್ತಾಗ್ತಿದೆ-ನರೇಂದ್ರ ಮೋದಿ ವಾಗ್ದಾಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 02, 2024 | 9:34 PM

ಟಿವಿ9 ಗ್ರೂಪ್ ಸಂಪಾದಕರು ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸುತ್ತಿದ್ದಾರೆ. ಈ ವೇಳೆ ಕರ್ನಾಟಕದಲ್ಲಿ ತಂದಿರುವ ಕಾಂಗ್ರೆಸ್​ ಗ್ಯಾರಂಟಿ ಬಗ್ಗೆ ಮಾತನಾಡಿ, ‘ ಕಾಂಗ್ರೆಸ್​ 5, 25 ಅಥವಾ 75 ಗ್ಯಾರಂಟಿಗಳನ್ನು ತರಲಿ. ಆದರೆ, ಯಾವುದೇ ರೀತಿಯಲ್ಲೂ ಈ ಗ್ಯಾರಂಟಿಗಳು ಜನರನ್ನು ತಲುಪುವುದಿಲ್ಲ. ಮತ್ತು ಈ ಗ್ಯಾರಂಟಿ ಬಗ್ಗೆಯ ಅಸಲಿಯತ್ತು ಜನರಿಗೆ ಗೊತ್ತಾಗುತ್ತಿದೆ ಎಂದರು. ಇದೇ ವೇಳೆ, ‘ನಾನು ಏನು ಹೇಳುತ್ತಿದ್ದೇನೋ, ಅದನ್ನೇ ಮಾಡುತ್ತಿದ್ದೇನೆ. ಆದರೆ, ನನಗಿಂತ ಸುಳ್ಳು ಹೇಳುತ್ತಿರುವ ಅವರಿಗೆ ತುಂಬಾ ನಷ್ಟವಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 pm, Thu, 2 May 24

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ