ಪ್ರಧಾನಿ ಮೋದಿ ನಾಮಬಲ ಮತ್ತು ನನ್ನ ಅಭಿವೃದ್ಧಿ ಕಾರ್ಯಗಳು ಸುಲಭ ಗೆಲುವು ದಕ್ಕಿಸಲಿವೆ: ಡಾ ಕೆ ಸುಧಾಕರ್

ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ವ್ಯಕ್ತಿ ಹೆಚ್ಚು ಅರ್ಹನೋ ಅಥವಾ ಹೊರಗಿನವರೋ ಅಂತ ಪ್ರಜ್ಞಾವಂತ ಮತದಾರ ಯೋಚನೆ ಮಾಡುತ್ತಾನೆ ಎಂದು ಸುಧಾಕರ್ ಹೇಳಿದರು. ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿದ ಸುಧಾಕರ್, ಕಳೆದ ಎರಡು ತಿಂಗಳುಗಳಿಂದ ಅವರು ಚಿಕ್ಕಬಳ್ಳಾಪುರದ ಅಭ್ಯರ್ಥಿ ಅಂತ ಹೇಳಿಕೊಂಡು ತಿರುಗುತ್ತಿದ್ದರು, ಪಕ್ಷ ಆವರಿಗೆ ಯಾಕೆ ಟಿಕೆಟ್ ಕೊಡಲಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ ನಾಮಬಲ ಮತ್ತು ನನ್ನ ಅಭಿವೃದ್ಧಿ ಕಾರ್ಯಗಳು ಸುಲಭ ಗೆಲುವು ದಕ್ಕಿಸಲಿವೆ: ಡಾ ಕೆ ಸುಧಾಕರ್
|

Updated on: Apr 09, 2024 | 7:13 PM

ಬೆಂಗಳೂರು: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಮಾಜಿ ಸಚಿವ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ (Dr K Sudhakar) ಚುನಾವಣೆಯಲ್ಲಿ ಸುಲಭ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ವಾತಾವರಣ ಸಂಪೂರ್ಣವಾಗಿ ಬಿಜೆಪಿ ಪರವಾಗಿದೆ. ಹಿಂದೆ ತಾನು ಚಿಕ್ಕಬಳ್ಳಾಪುರದ ಉಸ್ತುವಾರಿ ಸಚಿವನಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ತನ್ನ ಕೈಹಿಡಿಯಲಿವೆ ಮತ್ತು ಎಲ್ಲಕ್ಕೂ ಮಿಗಿಲಾಗಿ ಜನರಲ್ಲಿ ನರೇಂದ್ರ ಮೋದಿಯವರು (PM Narendra Modi) ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಉತ್ಕಟ ಬಯಕೆ ಇದೆ ಎಂದ ಸುಧಾಕರ್, ತಮ್ಮ ಪ್ರತಿಸ್ಪರ್ಧಿ (opponent) ರಾಜಕೀಯಕ್ಕೆ ಮತ್ತು ಚಿಕ್ಕಬಳ್ಳಾಪುರಕ್ಕೆ ಹೊಸಬರಾಗಿರುವುದರಿಂದ ತನ್ನ ಗೆಲುವು ಸುಲಭವಾಗಲಿದೆ ಎಂದರು. ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ವ್ಯಕ್ತಿ ಹೆಚ್ಚು ಅರ್ಹನೋ ಅಥವಾ ಹೊರಗಿನವರೋ ಅಂತ ಪ್ರಜ್ಞಾವಂತ ಮತದಾರ ಯೋಚನೆ ಮಾಡುತ್ತಾನೆ ಎಂದು ಸುಧಾಕರ್ ಹೇಳಿದರು. ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾತಾಡಿದ ಸುಧಾಕರ್, ಕಳೆದ ಎರಡು ತಿಂಗಳುಗಳಿಂದ ಅವರು ಚಿಕ್ಕಬಳ್ಳಾಪುರದ ಅಭ್ಯರ್ಥಿ ಅಂತ ಹೇಳಿಕೊಂಡು ತಿರುಗುತ್ತಿದ್ದರು, ಪಕ್ಷ ಆವರಿಗೆ ಯಾಕೆ ಟಿಕೆಟ್ ಕೊಡಲಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರದೀಪ್ ಈಶ್ವರ್​ರನ್ನು ಪರೋಕ್ಷವಾಗಿ ಅಯೋಗ್ಯ ಎಂದ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ