AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿವಾಸದಲ್ಲಿ ಗಣೇಶ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣಪತಿ ದರ್ಶನ ಪಡೆದರು. ಈ ವೇಳೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಮಂಗಳಾರತಿ ಬೆಳಗಿ ದೇಶದ ಜನರ ಕ್ಷೇಮಾಭಿವೃದ್ಧಿಗಾಗಿ ವಿಘ್ನವಿನಾಶಕನಲ್ಲಿ ಪ್ರಾರ್ಥಿಸಿದರು.

ನಯನಾ ರಾಜೀವ್
|

Updated on: Sep 15, 2026 | 11:33 AM

Share

ನವದೆಹಲಿ, ಸೆಪ್ಟೆಂಬರ್ 15: ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣಪತಿ ದರ್ಶನ ಪಡೆದರು. ಈ ವೇಳೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಮಂಗಳಾರತಿ ಬೆಳಗಿ ದೇಶದ ಜನರ ಕ್ಷೇಮಾಭಿವೃದ್ಧಿಗಾಗಿ ವಿಘ್ನವಿನಾಶಕನಲ್ಲಿ ಪ್ರಾರ್ಥಿಸಿದರು.

ಪೂಜೆಯ ಫೋಟೋಗಳನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡ ಪ್ರಧಾನಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಗಣಪತಿ ದರ್ಶನಕ್ಕಾಗಿ ಭೇಟಿ ನೀಡಿದ್ದೆ. ಶ್ರೀಗಣೇಶ ಎಲ್ಲರಿಗೂ ಸುಖ-ಶಾಂತಿ ನೀಡಿ ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೂ ಪಿಯೂಷ್ ಗೋಯಲ್ ಅವರ ಮನೆಗೆ ತೆರಳಿ ಗಣೇಶನ ಆಶೀರ್ವಾದ ಪಡೆದರು. ಗಣೇಶೋತ್ಸವದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ಈ ಹಬ್ಬವು ಎಲ್ಲರ ಬಾಳಿನಲ್ಲಿ ಹೊಸ ಚೈತನ್ಯ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಆಶಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಲಿವುಡ್​​ನಲ್ಲಿ ಗಣೇಶ ಚತುರ್ಥಿ ಆಚರಣೆ ಹೇಗಿತ್ತು ನೋಡಿ
ಬಾಲಿವುಡ್​​ನಲ್ಲಿ ಗಣೇಶ ಚತುರ್ಥಿ ಆಚರಣೆ ಹೇಗಿತ್ತು ನೋಡಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ