G20 Summit: ತಾಯಿ ಕಳೆದುಕೊಂಡ ದುಃಖದ ನಡುವೆ ಕರ್ತವ್ಯ ಮುಂದುವರಿಸಿದ ಇನ್​ಸ್ಪೆಕ್ಟರ್​​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

G20 Summit: ತಾಯಿ ಕಳೆದುಕೊಂಡ ದುಃಖದ ನಡುವೆ ಕರ್ತವ್ಯ ಮುಂದುವರಿಸಿದ ಇನ್​ಸ್ಪೆಕ್ಟರ್​​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
|

Updated on: Sep 23, 2023 | 7:02 PM

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್​ಸ್ಪೆಕ್ಟರ್ ಅವರಲ್ಲಿ ಅನುಭವ ಹಂಚಿಕೊಳ್ಳಲು ಹೇಳಿದಾಗ ತಾಯಿ ಕಳೆದುಕೊಂಡ ದುಃಖದ ನಡುವೆ ಕರ್ತವ್ಯ ನಿರ್ವಹಿಸಿದ್ದನ್ನು ಹೇಳಿಕೊಂಡರು. ಇವರ ಕರ್ತವ್ಯ ನಿಷ್ಠೆಗೆ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ, ಸೆ.23: ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ (G20 Summit 2023) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇನ್​ಸ್ಪೆಕ್ಟರ್ ಅವರಲ್ಲಿ ಅನುಭವ ಹಂಚಿಕೊಳ್ಳಲು ಹೇಳಿದಾಗ ತಾಯಿ ಕಳೆದುಕೊಂಡ ದುಃಖದ ನಡುವೆ ಕರ್ತವ್ಯ ನಿರ್ವಹಿಸಿದ್ದನ್ನು ಹೇಳಿಕೊಂಡರು. ಇವರ ಕರ್ತವ್ಯ ನಿಷ್ಠೆಗೆ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಭಾರತ್ ಮಂಟಪದ ಮೀಟಿಂಗ್ ರೂಮ್​ನಲ್ಲಿ ಭದ್ರತಾ ನಿರ್ವಹಣೆ ಮಾಡಿದ ಇನ್​ಸ್ಪೆಕ್ಟರ್ ಸುರೇಶ್ ಕುಮಾರ್ ಅವರ ಬಳಿ ಅನುಭವ ಹಂಚಿಕೊಳ್ಳಲು ಮೋದಿ ಹೇಳಿದ್ದಾರೆ. ಈ ವೇಳೆ ಸುರೇಶ್, ಗರ್ವದಿಂದ ಕರ್ತವ್ಯ ನಿರ್ವಹಿಸಿದ್ದೇನೆ. ಈ ಕಾರ್ಯಕ್ರಮ ಒಂದು ದೊಡ್ಡ ಅನುಭವ ಆಗಿದೆ. ಆದರೆ ಕರ್ತವ್ಯದಲ್ಲಿದ್ದಾಗ ನನ್ನ ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ನಡುವೆ ತಾನು ಕರ್ತವ್ಯ ಮುಂದುವರಿಸಿದ್ದಾಗಿ ಹೇಳಿದರು. ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಗಟ್ಟಿ ಮನಸು ಮಾಡಿ ಕರ್ತವ್ಯದಲ್ಲಿ ತೊಡಗಿಕೊಂಡಿದ್ದೀರಿ. ದಃಖದ ನಡುವೆ ತಮ್ಮನ್ನು ತಾವು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದೀರಿ. ಸುರೇಶ್​​ಜೀ ನಿಮಗೆ ಧನ್ಯವಾದಗಳು ಎಂದು ಮೋದಿ ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ