AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್​ ಇಲ್ಲಿದೆ

ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯ ಮೊದಲ ದಿನದ ಪ್ರಮುಖ ಅಂಶಗಳನ್ನು ತೋರಿಸುವ ವಿಡಿಯೋವೊಂದನ್ನು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಯುಎಸ್, ಇಟಲಿ, ಫ್ರಾನ್ಸ್, ಸ್ಪೇನ್ ಮತ್ತು ಸಿಂಗಾಪುರ ಸೇರಿದಂತೆ ಹಲವಾರು ವಿಶ್ವ ನಾಯಕರೊಂದಿಗೆ ಸಂವಾದ ನಡೆಸಿದರು ಮತ್ತು ಬಾಂಧವ್ಯವನ್ನು ಸುಧಾರಿಸುವ ಮತ್ತು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ನಯನಾ ರಾಜೀವ್
|

Updated on: Nov 19, 2024 | 11:46 AM

Share

ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯ ಮೊದಲ ದಿನದ ಪ್ರಮುಖ ಅಂಶಗಳನ್ನು ತೋರಿಸುವ ವಿಡಿಯೋವೊಂದನ್ನು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಯುಎಸ್, ಇಟಲಿ, ಫ್ರಾನ್ಸ್, ಸ್ಪೇನ್ ಮತ್ತು ಸಿಂಗಾಪುರ ಸೇರಿದಂತೆ ಹಲವಾರು ವಿಶ್ವ ನಾಯಕರೊಂದಿಗೆ ಸಂವಾದ ನಡೆಸಿದರು ಮತ್ತು ಬಾಂಧವ್ಯವನ್ನು ಸುಧಾರಿಸುವ ಮತ್ತು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ರಿಯೊ ಡಿ ಜನೈರೊದಲ್ಲಿ ಜಿ 20 ಶೃಂಗಸಭೆಯನ್ನು ಆಯೋಜಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾದರು. ಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಇಬ್ಬರು ನಾಯಕರು ಹಸ್ತಲಾಘವ ಮಾಡುವುದನ್ನು ತೋರಿಸುವ ವಿಡಿಯೋವನ್ನು ನಾವು ಕಾಣಬಹುದು.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ರಿಯೊ ಡಿ ಜನೈರೊ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರನ್ನು ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ನಮ್ಮ ಮಾತುಕತೆಗಳು ರಕ್ಷಣೆ, ಭದ್ರತೆ, ವ್ಯಾಪಾರ ಮತ್ತು ತಂತ್ರಜ್ಞಾನದಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಸುತ್ತ ಕೇಂದ್ರೀಕೃತವಾಗಿವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು ಮತ್ತು ಬಾಹ್ಯಾಕಾಶ, ಇಂಧನ ಮತ್ತು ಎಐ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಾರ್ಗಗಳನ್ನು ಚರ್ಚಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ