ಉಡುಪಿ ಕಡಲತೀರದಲ್ಲಿ ಮೋದಿಯ ಮರಳಿನ ಕಲಾಕೃತಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉಡುಪಿಗೆ ಭೇಟಿ ನೀಡಿದ್ದು, ಉಡುಪಿ ಕಡಲತೀರದಲ್ಲಿ ಸ್ಯಾಂಡ್ ಟೀಮ್ ವತಿಯಿಂದ ವಿಶೇಷ ಮರಳು ಶಿಲ್ಪ ಕಲಾಕೃತಿಯನ್ನು ರಚಿಸಲಾಗಿತ್ತು. "ವೆಲ್ಕಮ್ ಟು ಉಡುಪಿ" ಎಂಬ ಥೀಮ್ ಅಡಿಯಲ್ಲಿ ರೂಪುಗೊಂಡಿರುವ ಈ ಕಲಾಕೃತಿಯು, ಶ್ರೀಕೃಷ್ಣನ ಅವತಾರ ಹಾಗೂ ಪ್ರಧಾನಿ ಮೋದಿ ಅವರ ಭಾವಶಿಲ್ಪವನ್ನು ಒಳಗೊಂಡಿದ್ದು, ಮಠದ ಹಿನ್ನೆಲೆ ಮತ್ತು ಗೀತಾ ಸಾರವನ್ನು ಆಧರಿಸಿದೆ. ಹರೀಶ್ ಸಾಗಾ, ಸಂತೋಷ್ ಭಟ್ ಆಲಡಿ, ಮತ್ತು ಉಜ್ವಲ್ ನಿಟ್ಟೆ ಅವರನ್ನೊಳಗೊಂಡ ತಂಡವು ಸತತ ಐದು ಗಂಟೆಗಳ ಕಾಲ ಶ್ರಮವಹಿಸಿ ಈ ಕಲಾಕೃತಿಯನ್ನು ಪೂರ್ಣಗೊಳಿಸಿದೆ.
ಬೆಂಗಳೂರು, ನವೆಂಬರ್ 27: ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಭೇಟಿ ನೀಡಿದ್ದು, ಉಡುಪಿ ಕಡಲತೀರದಲ್ಲಿ ಸ್ಯಾಂಡ್ ಟೀಮ್ ವತಿಯಿಂದ ವಿಶೇಷ ಮರಳು ಕಲಾಕೃತಿಯನ್ನು ರಚಿಸಲಾಗಿತ್ತು. “ವೆಲ್ಕಮ್ ಟು ಉಡುಪಿ” ಎಂಬ ಥೀಮ್ ಅಡಿಯಲ್ಲಿ ರೂಪುಗೊಂಡಿರುವ ಈ ಕಲಾಕೃತಿಯು, ಶ್ರೀಕೃಷ್ಣನ ಅವತಾರ ಹಾಗೂ ಪ್ರಧಾನಿ ಮೋದಿ ಅವರ ಶಿಲ್ಪವನ್ನು ಒಳಗೊಂಡಿದ್ದು, ಮಠದ ಹಿನ್ನೆಲೆ ಮತ್ತು ಗೀತಾ ಸಾರವನ್ನು ಆಧರಿಸಿದೆ. ಹರೀಶ್ ಸಾಗಾ, ಸಂತೋಷ್ ಭಟ್ ಆಲಡಿ, ಮತ್ತು ಉಜ್ವಲ್ ನಿಟ್ಟೆ ಅವರನ್ನೊಳಗೊಂಡ ತಂಡವು ಸತತ ಐದು ಗಂಟೆಗಳ ಕಾಲ ಶ್ರಮವಹಿಸಿ ಈ ಕಲಾಕೃತಿಯನ್ನು ಪೂರ್ಣಗೊಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

