ಕೇಸರಿ ಶಾಲು, ರುದ್ರಾಕ್ಷಿ ಹಾರ ಹಾಕಿ ನರೇಂದ್ರ ಮೋದಿಯನ್ನು ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್
ಕೇಸರಿ ಶಾಲು, ಪೇಟ ತೊಡಿಸಿ ಮೋದಿ ಅವರನ್ನು ಕಟೀಲು ಸನ್ಮಾನಿಸಿದರು. ದ.ಕನ್ನಡ ಜಿಲ್ಲೆ ವಿಶೇಷ ವಾಸ್ತುಶಿಲ್ಪದ ಗಣಪತಿ ಮೂರ್ತಿ ನೀಡಿ ಗೌರವಿಸಲಾಯಿತು.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ದ.ಕನ್ನಡ ಜಿಲ್ಲೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಂಡಿದ್ದು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವ ಸುನೀಲ್ ಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಕೇಸರಿ ಶಾಲು, ಪೇಟ ತೊಡಿಸಿ ಮೋದಿ ಅವರನ್ನು ಕಟೀಲು ಸನ್ಮಾನಿಸಿದರು. ದ.ಕನ್ನಡ ಜಿಲ್ಲೆ ವಿಶೇಷ ವಾಸ್ತುಶಿಲ್ಪದ ಗಣಪತಿ ಮೂರ್ತಿ ನೀಡಿ ಗೌರವಿಸಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿದ ಶಾಸಕ ಹರೀಶ್ ಪೂಂಜಾ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
