Karnataka Assembly Polls: ವೋಟಿಂಗ್​ಗೆ ಮೊದಲ ಬಾರಿ ಅರ್ಹರಾಗಿರುವ ಯುವಜನತೆಯ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅಪಾರ ಜನಪ್ರಿಯ!

ಪ್ರಧಾನಿ ಮೋದಿ ತಮ್ಮ ಪ್ರತಿ ಭಾಷಣದಲ್ಲಿ ಯುವಜನತೆಯ ಬಗ್ಗೆ ಮಾತಾಡುವುದು ಮತ್ತು ಅವರು ಮಾಡಿದ ಸಾಧನೆಗಳನ್ನು ಉಲ್ಲೇಖಿಸುವುದು ಅವರಲ್ಲಿ ರಾಷ್ಟ್ರಪ್ರೇಮ ಹೆಚ್ಚಿಸಲು ನೆರವಾಗಿದೆ ಎಂದು ಅನೇಕರು ಹೇಳಿದ್ದಾರೆ.

Karnataka Assembly Polls: ವೋಟಿಂಗ್​ಗೆ ಮೊದಲ ಬಾರಿ ಅರ್ಹರಾಗಿರುವ ಯುವಜನತೆಯ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅಪಾರ ಜನಪ್ರಿಯ!
|

Updated on: Apr 15, 2023 | 6:48 PM

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಕೇವಲ ಒಂದು ವರ್ಗಕ್ಕೆ, ಸಮುದಾಯಕ್ಕೆ, ಭಾರತ ದೇಶಕ್ಕೆ ಅಥವಾ ಒಂದು ನಿರ್ದಿಷ್ಟ ವಯೋಮಾನದ ಗುಂಪಿಗೆ ಸೀಮಿತವಾಗಿಲ್ಲ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ಕರ್ನಾಟಕದಲ್ಲಿ ಮತ ಚಲಾಯಿಸಲು ಮೊದಲ ಬಾರಿಗೆ ಅರ್ಹರಾಗಿರುವ ಯುವಕರ ನಡುವೆಯೂ ಅವರ ಪಾಪ್ಯುಲಾರಿಟಿ ಅಗಾಧವಾಗಿದೆ. ನಿಮಗೆ ಗೊತ್ತಿರಬಹುದು. 2023 ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಸುಮಾರು 12 ಲಕ್ಷ ಯುವಕ/ಯುವತಿಯರ ಮತದಾರರ ಪಟ್ಟಿಗೆ ದಾಖಲಾಗಿದ್ದಾರೆ. ಸಮೀಕ್ಷೆಯೊಂದರ ಪ್ರಕಾರ ಈ ಹೊಸ ಮತದಾರರು ಪ್ರಧಾನಿ ಮೋದಿಯವರ ಕಾರ್ಯವೈಖರಿಯಿಂದ ಪ್ರಭಾವಿತರಾಗಿದ್ದಾರೆ ಮತ್ತು ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಪ್ರತಿ ಭಾಷಣದಲ್ಲಿ ಯುವಜನತೆಯ ಬಗ್ಗೆ ಮಾತಾಡುವುದು ಮತ್ತು ಅವರು ಮಾಡಿದ ಸಾಧನೆಗಳನ್ನು ಉಲ್ಲೇಖಿಸುವುದು ಅವರಲ್ಲಿ ರಾಷ್ಟ್ರಪ್ರೇಮ ಹೆಚ್ಚಿಸಲು ನೆರವಾಗಿದೆ ಎಂದು ಅನೇಕರು ಹೇಳಿದ್ದಾರೆ. ಯುವಜನತೆಯೊಂದಿಗೆ ಅವರು ಆಗಾಗ ನಡೆಸುವ ಸಂವಾದ, ಪರೀಕ್ಷಾ ಪೇ ಚರ್ಚಾ ಮೊದಲಾದವು ಈ ಜನಾಂಗವನ್ನು ಬಹಳ ಆಕರ್ಷಿಸಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ