ಕೋಲಾರದಲ್ಲಿ ಮುಳಬಾಗಿಲು ದೋಸೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.30) ಕೋಲಾರಕ್ಕೆ ಭೇಟಿ ನೀಡಿ ಮತಯಾಚಿಸಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ಮಾಡಿದ್ದು, ಭ್ರಷ್ಟಾಚಾರದಲ್ಲಿ ಮುಳಗಿತ್ತು ಎಂದು ಆರೋಪ ಮಾಡಿದರು.
ಕೋಲಾರ: ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏ.30) ಕೋಲಾರಕ್ಕೆ ಭೇಟಿ ನೀಡಿ ಮತಯಾಚಿಸಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ಮಾಡಿದ್ದು, ಭ್ರಷ್ಟಾಚಾರದಲ್ಲಿ ಮುಳಗಿತ್ತು ಎಂದು ಆರೋಪ ಮಾಡಿದರು. ಇದರ ಜೊತೆ ಕೇಂದ್ರ ಬಿಜೆಪಿ ಸರ್ಕಾರದ ಬಗ್ಗೆ ಹೇಳುತ್ತಾ ಕೋಲಾರದಲ್ಲಿ ಅಭಿವೃದ್ಧಿಗೆ ಸಂಪರ್ಕ ಮುಖ್ಯ, ಎಕ್ಸ್ಪ್ರೆಸ್ ಹೈವೇ ನಿರ್ಮಾಣವಾಗುತ್ತಿದ್ದ ಹಲವು ಕೈಗಾರಿಕೆಗಳು ಕೋಲಾರದತ್ತ ಬರುತ್ತಿದೆ. ಇದು ಎಷ್ಟರ ಮಟ್ಟಿಗೆ ಲಾಭವಾಗುತ್ತದೆ ಅಂದರೆ ಮುಳಬಾಗಿಲು ದೋಸೆ ದೇಶದ ಎಲ್ಲೆಡೆ ಸಿಗುವಂತಾಗಿದೆ ಎಂದು ಹೇಳಿದರು. ಈ ಮೂಲಕ ತಮ್ಮ ಸ್ಥಳೀಯ ವಿಚಾರಗಳ ಬಗ್ಗೆ ಪ್ರಧಾನಿ ಮೋದಿಯವರ ಅರಿವು ಗಮನಾರ್ಹ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
