80ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ಘಾಟ್ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ದಾರಿ ತೋರಿದ ಮಹಾತ್ಮ ಗಾಂಧೀಜಿಯವರ ತ್ಯಾಗವನ್ನು ಸ್ಮರಿಸುವುದು ಸ್ವಾತಂತ್ರ್ಯ ದಿನದ ಆಚರಣೆಯ ಮೊದಲ ಮತ್ತು ಪ್ರಮುಖ ಭಾಗವಾಗಿದೆ. ರಾಜ್ಘಾಟ್ನಲ್ಲಿ ನಮನ ಸಲ್ಲಿಸಿದ ನಂತರ, ಪ್ರಧಾನಿಯವರು ಚಾರಿತ್ರಿಕ ಕೆಂಪು ಕೋಟೆಗೆ ಆಗಮಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ.
ನವದೆಹಲಿ, ಆಗಸ್ಟ್ 15: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ದೆಹಲಿಯ ರಾಜ್ಘಾಟ್ಗೆ ಭೇಟಿ ನೀಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಧ್ವಜಾರೋಹಣಕ್ಕೂ ಮುನ್ನ ಕೆಂಪು ಕೋಟೆಗೆ ತೆರಳುವ ಹಾದಿಯಲ್ಲಿ ಪ್ರಧಾನಮಂತ್ರಿಯವರು ರಾಜ್ಘಾಟ್ಗೆ ಭೇಟಿ ನೀಡಿ, ಗಾಂಧೀಜಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮಿಸಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ದೇಶಕ್ಕೆ ದಾರಿ ತೋರಿದ ಮಹಾತ್ಮ ಗಾಂಧೀಜಿಯವರ ತ್ಯಾಗವನ್ನು ಸ್ಮರಿಸುವುದು ಸ್ವಾತಂತ್ರ್ಯ ದಿನದ ಆಚರಣೆಯ ಮೊದಲ ಮತ್ತು ಪ್ರಮುಖ ಭಾಗವಾಗಿದೆ. ರಾಜ್ಘಾಟ್ನಲ್ಲಿ ನಮನ ಸಲ್ಲಿಸಿದ ನಂತರ, ಪ್ರಧಾನಿಯವರು ಚಾರಿತ್ರಿಕ ಕೆಂಪು ಕೋಟೆಗೆ ಆಗಮಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Live: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್ಗೆ ಮದುವೆ ಫಿಕ್ಸ್: ಹುಡುಗಿ ಯಾರು?

