ಮಿಲಿಟರಿ ಬ್ಯಾಂಡ್ ಸಾರೇ ಜಹಾನ್ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ ನುಡಿಸುತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ತಾಳಕ್ಕೆ ತಕ್ಕಂತೆ ಪೋಡಿಯಂ ತಟ್ಟುತ್ತಿದ್ದರು!

Independence Day 2023: ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ದಿನಗಳಂದು ನಾವೆಲ್ಲ ಅದನ್ನು ಕೇಳುತ್ತಲೇ ಬೆಳೆದಿದ್ದೇವೆ. ಈ ಎರಡು ದಿನ ಬೆಳಗ್ಗೆ ಏಳುವಾಗಲೇ ನಮ್ಮಲ್ಲಿ ದೇಶಭಕ್ತಿಯ ಭಾವ ತುಂಬಿಕೊಂಡಿರುತ್ತದೆ. ಇದೆಲ್ಲ ಹೇಳುವ ವಿಷಯ ಅಲ್ಲ ಆದರೆ ಹೇಳುವ ಪ್ರಮೇಯವನ್ನು ಪ್ರಧಾನಿ ಮೋದಿ ಸೃಷ್ಟಿಸಿದ್ದಾರೆ.

ಮಿಲಿಟರಿ ಬ್ಯಾಂಡ್ ಸಾರೇ ಜಹಾನ್ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ ನುಡಿಸುತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ತಾಳಕ್ಕೆ ತಕ್ಕಂತೆ ಪೋಡಿಯಂ ತಟ್ಟುತ್ತಿದ್ದರು!
|

Updated on:Aug 15, 2023 | 11:01 AM

ದೆಹಲಿ: ಮಿಲಿಟರಿ ಬ್ಯಾಂಡೇ (Military Band) ಹಾಗೆ, ಅದು ಕಿವಿಗೆ ಬೀಳುತ್ತಿದ್ದಂತೆ ರಾಷ್ಟ್ರಪ್ರೇಮ, ರಾಷ್ಟ್ರಾಭಿಮಾನ ಮತ್ತು ಚೇತನ ಉಕ್ಕಿ ಬರುತ್ತದೆ. ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ (Republic Day) ದಿನಗಳಂದು ನಾವೆಲ್ಲ ಅದನ್ನು ಕೇಳುತ್ತಲೇ ಬೆಳೆದಿದ್ದೇವೆ. ಈ ಎರಡು ದಿನ ಬೆಳಗ್ಗೆ ಏಳುವಾಗಲೇ ನಮ್ಮಲ್ಲಿ ದೇಶಭಕ್ತಿಯ ಭಾವ ತುಂಬಿಕೊಂಡಿರುತ್ತದೆ. ಇದೆಲ್ಲ ಹೇಳುವ ವಿಷಯ ಅಲ್ಲ; ಹೇಳುವ ಪ್ರಮೇಯವನ್ನು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪುಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತಾಡುವ ಮೊದಲು ಹಿನ್ನೆಲೆಯಲ್ಲಿ ಕೇಳುತ್ತಿದ್ದ ಮಿಲಿಟಿರಿ ಬ್ಯಾಂಡ್ ನ ತಾಳ ಮತ್ತು ಸದ್ದಿಗೆ ಅನುಗುಣವಾಗಿ ತಮ್ಮ ಬೆರಳುಗಳಿಂದ ಪೋಡಿಯಂ ಅನ್ನು ತಟ್ಟುತ್ತಿದ್ದ ದೃಶ್ಯ ಸೃಷ್ಟಿಸಿದೆ. ಮಿಲಿಟರಿ ಬ್ಯಾಡ್ ನುಡಿಸುತ್ತಿದ್ದ ದೇಶಭಕ್ತಿ ಗೀತೆ ‘ಸಾರೇ ಜಹಾನ್ ಸೆ ಅಚ್ಛಾ, ಹಿಂದೂಸ್ತಾನ್ ಹಮಾರಾ…’ ಮೈಮನಗಳಲ್ಲಿ ರೋಮಾಂಚನ ಮೂಡಿಸುತ್ತದೆ. ಅದೇ ಭಾವ ಪ್ರಧಾನಿ ಮೋದಿಯವರಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:00 am, Tue, 15 August 23

Follow us
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ