PM Modi Video: ಇಟಲಿಯ ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಅಪ್ಪಿಕೊಂಡ ಪ್ರಧಾನಿ ಮೋದಿ

G7 Summit: ಇಟಲಿಯಲ್ಲಿ ಜಿ7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅಪ್ಪಿಕೊಂಡು ಮಾತನಾಡಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಕೂಡ ಸಂವಾದ ನಡೆಸಿದ್ದಾರೆ.

PM Modi Video: ಇಟಲಿಯ ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಅಪ್ಪಿಕೊಂಡ ಪ್ರಧಾನಿ ಮೋದಿ
|

Updated on:Jun 14, 2024 | 7:12 PM

ನವದೆಹಲಿ: G7 ಶೃಂಗಸಭೆ (G7 Summit 2024) ಇಟಲಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಗುರುವಾರ ಇಟಲಿಯಲ್ಲಿ ನಡೆದ G7 ಔಟ್‌ರೀಚ್ ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ (Pope Francis) ಅವರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅಪ್ಪಿಕೊಂಡು ಮಾತನಾಡಿಸಿದ್ದಾರೆ. ಇಟಾಲಿಯನ್ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ (Italian PM Giorgia Meloni) ಅವರೊಂದಿಗೆ ವೀಲ್​ಚೇರ್​​ನಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಶೃಂಗಸಭೆಗೆ ಕರೆದೊಯ್ಯಲಾಯಿತು.

ಫ್ರಾನ್ಸ್‌ನ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುರೋಪಿಯನ್ ಪಾರ್ಲಿಮೆಂಟ್ ಮುಖ್ಯಸ್ಥ ಉರ್ಸುಲಾ ವಾನ್ ಡೆರ್ ಲೇಯೆನ್ ಸೇರಿದಂತೆ ಹಲವಾರು ನಾಯಕರು ಪೋಪ್ ಫ್ರಾನ್ಸಿಸ್ ಅವರನ್ನು ಸ್ವಾಗತಿಸಿದರು. ಪೋಪ್ ಫ್ರಾನ್ಸಿಸ್ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿದ ನಂತರ, ಅವರನ್ನು ಪಿಎಂ ನರೇಂದ್ರ ಮೋದಿ ಸ್ವಾಗತಿಸಿದರು. ಅವರು ಅಪ್ಪಿಕೊಂಡು ಮಾತನಾಡಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರು ದಕ್ಷಿಣ ಇಟಲಿಯಲ್ಲಿ G7 ಶೃಂಗಸಭೆಯ ನಾಯಕರನ್ನು ಉದ್ದೇಶಿಸಿ ಮಾತನಾಡುವ ಮೊದಲ ಪೋಪ್ ಆಗಿದ್ದಾರೆ. ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪೋಪ್ ಅವರನ್ನು ಆಹ್ವಾನಿಸಿದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Fri, 14 June 24

Follow us
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ