PM Modi Poland Visit: ಪೋಲೆಂಡ್‌ನ ವಾರ್ಸಾದಲ್ಲಿ 3 ವಿಶೇಷ ಸ್ಮಾರಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ

ಪೋಲೆಂಡ್​ಗೆ ಭೇಟಿ ನೀಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ವಾರ್ಸಾದಲ್ಲಿ ಮೂರು ವಿಶೇಷ ಸ್ಮಾರಕಗಳಿಗೆ ಭೇಟಿ ನೀಡಿದ್ದಾರೆ. ಇಂದು ಪ್ರಧಾನಿ ಮೋದಿಯವರ ಪೋಲೆಂಡ್ ಪ್ರವಾಸ ಮುಕ್ತಾಯವಾಗಲಿದೆ. ಹೀಗಾಗಿ, ಪೋಲೆಂಡ್​ನ ಅವರ ಪ್ರವಾಸದ ಹೈಲೈಟ್ಸ್ ವಿಡಿಯೋ ಇಲ್ಲಿದೆ.

PM Modi Poland Visit: ಪೋಲೆಂಡ್‌ನ ವಾರ್ಸಾದಲ್ಲಿ 3 ವಿಶೇಷ ಸ್ಮಾರಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ
|

Updated on: Aug 22, 2024 | 6:18 PM

ವಾರ್ಸಾ: ಪೋಲೆಂಡ್​ನ ವಾರ್ಸಾದಲ್ಲಿ ಜಾಮ್ ಸಾಹಿಬ್ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ಎರಡನೇ ಮಹಾಯುದ್ಧದ ಸಮಯದಲ್ಲಿ, ನವನಗರದ (ಗುಜರಾತ್‌ನ ಜಾಮ್‌ನಗರ) ಮಹಾರಾಜ ದಿಗ್ವಿಜಯಸಿಂಹಜಿ 6,000 ಪೋಲಿಷ್ ನಿರಾಶ್ರಿತರಿಗೆ ಆಶ್ರಯ ನೀಡಿದ್ದರು. ಆ ಮಹಾರಾಜರು ಸುಮಾರು 1,000 ಯುದ್ಧದ ಅನಾಥರು ಮತ್ತು ಮಹಿಳೆಯರಿಗೆ ತಮ್ಮ ರಾಜಪ್ರಭುತ್ವದ ರಾಜ್ಯದಲ್ಲಿ ತಮ್ಮ ಬಲಚಾಡಿ ಅರಮನೆಯಲ್ಲಿ ಆಶ್ರಯ ನೀಡಿದ್ದರು. ಪೋಲೆಂಡ್‌ನ ವಾರ್ಸಾದಲ್ಲಿ ಮಹಾರಾಜ ಜಾಮ್ ಸಾಹೇಬ್ ದಿಗ್ವಿಜಯಸಿಂಹಜಿಯವರ ಹೆಸರಿನ ಶಾಲೆ ಇದೆ. ವಾರ್ಸಾದಲ್ಲಿನ ನವನಗರ ಸ್ಮಾರಕದ ಜಾಮ್ ಸಾಹೇಬ್ ಜಾಮ್ ಸಾಹೇಬ್ ದಿಗ್ವಿಜಯ್‌ಸಿಂಹಜಿ ರಂಜಿತ್‌ಸಿನ್ಹಜಿ ಜಡೇಜಾ ಅವರ ಮಾನವೀಯ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ಹೀಗಾಗಿ, ಈ ಸ್ಮಾರಕಕ್ಕೆ ಪಿಎಂ ನರೇಂದ್ರ ಮೋದಿ ನಮನ ಸಲ್ಲಿಸಿದರು. ಅದರ ಕೆಲವು ಝಲಕ್‌ಗಳು ಇಲ್ಲಿವೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ