ತಮಿಳನಾಡು ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಭೇಟಿ: ಕಬ್ಬು ತಿನ್ನಿಸಿ ಸಂತಸ ಪಟ್ಟ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ ದಂಪತಿಯನ್ನು ಸ್ಮಾನಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ ದಂಪತಿಗೆ ಸನ್ಮಾನಿಸಿದರು. ಬೆಳ್ಳಿ-ಬೊಮ್ಮ ದಂಪತಿ, ದಿ ಎಲಿಫೆಂಟ್ ವಿಸ್ಪರರ್ಸ್ (The elephant whisperers) ಸಾಕ್ಷಚಿತ್ರದಲ್ಲಿ ನಟಿಸಿದ್ದರು. ಈ ಸಾಕ್ಷಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಈ ವೇಳೆ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ ಸಂತಸ ಪಟ್ಟರು, ಹಾಗೇ ಫೋಟೋ ಕ್ಲಿಕ್ಕಿಸಿಕೊಂಡರು.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

