Dharwad: ಧಾರವಾಡ ಮೋದಿ ಕ್ರಾರ್ಯಕ್ರಮದ ವೇದಕೆ ಮುಂಬಾಗ ಸಿರಿಧಾನ್ಯಗಳ ಸಿಂಗಾರ
ಧಾರವಾಡ ಐಐಟಿ ಕ್ಯಾಂಪಸ್ ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಆಗಮಿಸುವ ಹಿನ್ನೆಲೆ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆ ಮುಂಭಾಗದಲ್ಲಿ ಸಿರಿಧಾನ್ಯಗಳ ಕಲಾಕೃತಿ ತಯಾರಿಸಲಾಗಿದ್ದು, ಇದು ವಿಭಿನ್ನವಾಗಿ ಪ್ರಧಾನಿಯವರನ್ನ ಸ್ವಾಗತಿಸಲಿದೆ.
ಧಾರವಾಡ ಐಐಟಿ ಕ್ಯಾಂಪಸ್ ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಆಗಮಿಸುವ ಹಿನ್ನೆಲೆ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಐಐಟಿ ಮುಂಭಾಗದಲ್ಲಿ ಹತ್ತು ಅಡಿ ಎತ್ತರ ಬೃಹತ್ ವೇದಿಕೆ ಸಿದ್ಧಗೊಂಡಿದ್ದು, ವೇದಿಕೆ ಮುಂಭಾಗದಲ್ಲಿ ಸಿರಿಧಾನ್ಯಗಳ ಕಲಾಕೃತಿ ತಯಾರಿಸಲಾಗಿದ್ದು, ಇದು ವಿಭಿನ್ನವಾಗಿ ಪ್ರಧಾನಿಯವರನ್ನ ಸ್ವಾಗತಿಸಲಿದೆ. ಇನ್ನು ವೇದಿಕೆ, ಪೆಂಡಾಲ್, ಊಟದ ವ್ಯವಸ್ಥೆ, ಪಾರ್ಕಿಂಗ್ಗಾಗಿ 120 ಎಕರೆ ಪ್ರದೇಶ ಬಳಕೆ ಮಾಡಿಕೊಳ್ಳಲಾಗಿದೆ.
Latest Videos

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ

ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
