ಯಾದಗಿರಿ: ಸುರಪುರ ಪಟ್ಟಣದಲ್ಲಿ ರಸ್ತೆಗಳ ಮೇಲೆ ಬೇಕಾಬಿಟ್ಟಿ ವಾಹನಗಳ ಪಾರ್ಕಿಂಗ್, ರಸ್ತೆಗಳಿದು ಕಾರ್ಯಾಚರಣೆ ನಡೆಸಿದ ಪೊಲೀಸರು

ಅಂಗಡಿಗಳ ಮಾಲೀಕರು ಬೀದಿ ವ್ಯಾಪಾರಿಗಳ ಹಾಗೆ ಫುಟ್ ಪಾತ್ ಗಳ ಮೇಲೂ ಸಾಮಾನು ಇಟ್ಟಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರು ಪಾದಾಚಾರಿ ರಸ್ತೆಯನ್ನು ತೆರವು ಮಾಡಿಸಿ ವ್ಯಾಪಾರಸ್ಥರಿಗೆ ಗದರಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲ ಊರುಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ  ರಸ್ತೆ ಬದಿಯಿರುವ ಅಂಗಡಿಗಳ ಮಾಲೀಕರು, ಪಾವ್ಮೆಂಟ್ ಸ್ಥಳವನ್ನು ತಮ್ಮಪ್ಪನ ಅಸ್ತಿಯೆಂಬಂತೆ, ಅದರ ಮೇಲೆ ಸಾಮಾನುಇಲ್ಲವೇ ಬೋರ್ಡ್ ಗಳನ್ನು ಇಟ್ಟಿರುತ್ತಾರೆ.

ಯಾದಗಿರಿ: ಸುರಪುರ ಪಟ್ಟಣದಲ್ಲಿ ರಸ್ತೆಗಳ ಮೇಲೆ ಬೇಕಾಬಿಟ್ಟಿ ವಾಹನಗಳ ಪಾರ್ಕಿಂಗ್, ರಸ್ತೆಗಳಿದು ಕಾರ್ಯಾಚರಣೆ ನಡೆಸಿದ ಪೊಲೀಸರು
|

Updated on: Aug 28, 2023 | 11:08 AM

ಯಾದಗಿರಿ: ಜಿಲ್ಲೆಯ ಸುರಪುರ ಪಟ್ಟಣ (Shorapur town) ಗಾತ್ರದಲ್ಲಿ ದೊಡ್ಡದೇನೂ ಅಲ್ಲ ಊರಲ್ಲಿನ ರಸ್ತೆಗಳು ಸಹ ಕಿರಿದಾಗಿವೆ. ಮಾರ್ಕೆಟ್ ಪ್ರದೇಶದಲ್ಲಿ ಸಾಲು ಸಾಲು ಅಂಗಡಿಗಳಿವೆ ಆದರೆ ಪಾರ್ಕಿಂಗ್ ವ್ಯವಸ್ಥೆಯಿಲ್ಲದ (parking facility) ಕಾರಣ ಖರೀದಿಗೆ ಬರುವ ವಾಹನ ಸವಾರರು ಅಂಗಡಿಗಳ ಮುಂದುಗಡೆಯೇ ವಾಹನಗಳನ್ನು ಪಾರ್ಕ್ ಮಾಡುವವುದರಿಂದ ರಸ್ತೆ ಮತ್ತಷ್ಟು ಕಿರಿದುಗೊಂಡು ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ತೊಂದರೆಯಅಗುತ್ತಿರುವಿದನ್ನು ಮನಗಂಡು ಇಲ್ಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ (Dy SP) ತಮ್ಮ ಸಿಬ್ಬಂದಿಯೊಂದಿಗೆ ರಸ್ತೆಗಿಳಿದು ಅಂಗಡಿಗಳ ಮಾಲೀಕರು ಮತ್ತು ವಾಹನ ಸವಾರರಿಗೆ ತಾಕೀತು ಮಾಡಿದ್ದಾರೆ. ಅಂಗಡಿಗಳ ಮಾಲೀಕರು ಬೀದಿ ವ್ಯಾಪಾರಿಗಳ ಹಾಗೆ ಫುಟ್ ಪಾತ್ ಗಳ ಮೇಲೂ ಸಾಮಾನು ಇಟ್ಟಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರು ಪಾದಾಚಾರಿ ರಸ್ತೆಯನ್ನು ತೆರವು ಮಾಡಿಸಿ ವ್ಯಾಪಾರಸ್ಥರಿಗೆ ಗದರಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲ ಊರುಗಳಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ  ರಸ್ತೆ ಬದಿಯಿರುವ ಅಂಗಡಿಗಳ ಮಾಲೀಕರು, ಪಾವ್ಮೆಂಟ್ ಸ್ಥಳವನ್ನು ತಮ್ಮಪ್ಪನ ಅಸ್ತಿಯೆಂಬಂತೆ, ಅದರ ಮೇಲೆ ಸಾಮಾನುಇಲ್ಲವೇ ಬೋರ್ಡ್ ಗಳನ್ನು ಇಟ್ಟಿರುತ್ತಾರೆ. ಪೊಲೀಸರೇ ಅವರಿಗೆ ಬುದ್ಧಿ ಕಲಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ