My India My Life Goals: ಹಸಿರು ಹೆಚ್ಚಿಸುವ ಕೆಲಸ ಜನಾಂದೋಲನವಾಗಿ ಪರಿವರ್ತನೆಯಾಗಿದ್ದನ್ನು ದೇವೆಂದರ್ ಸುರಾ ವಿವರಿಸಿದ್ದಾರೆ

ಅವರ ಯೋಜನೆಯಲ್ಲಿ ಅಪರಿಮಿತ ಉತ್ಸಾಹ ತೋರಿದ್ದರಿಂದ ಸಸಿ ನೆಡುವ ಕೆಲಸ ಯುದ್ಧೋಪಾದಿಯಲ್ಲಿ ನಡೆದು ಅದೊಂದು ಜನಾಂದೋಲನವಾಗಿ ಪರಿವರ್ತನೆಗೊಂಡಿತು ಎಂದು ದೇವೆಂದರ್ ಸುರಾ ಹೇಳುತ್ತಾರೆ.

My India My Life Goals: ಹಸಿರು ಹೆಚ್ಚಿಸುವ ಕೆಲಸ ಜನಾಂದೋಲನವಾಗಿ ಪರಿವರ್ತನೆಯಾಗಿದ್ದನ್ನು ದೇವೆಂದರ್ ಸುರಾ ವಿವರಿಸಿದ್ದಾರೆ
| Updated By: Digi Tech Desk

Updated on:Jun 22, 2023 | 2:39 PM

ಬೆಂಗಳೂರು: ತಮ್ಮ ಪರಿಸರ ಪ್ರೇಮ ಹೇಗೆ ಜನಾಂದೋಲನವಾಗಿ ಪರಿವರ್ತನೆಯಾಯಿತು ಅನ್ನೋದನ್ನು ಚಂಡೀಗಢ್ ಪೊಲೀಸ್ ಕಾನ್ ಸ್ಟೇಬಲ್ ದೇವೆಂದರ್ ಸುರಾ (Devender Sura) ಈ ವಿಡಿಯೋದಲ್ಲಿ ವಿವರಿಸಿದ್ದಾರೆ. 2020 ರಲ್ಲಿ ಭಾರತವೂ ಸೇರಿದಂತೆ ಇಡೀ ವಿಶ್ವವನ್ನೇ ಕೊರೋನಾ ಮಹಾಮಾರಿ (Pandemic) ಅಪ್ಪಳಿಸಿದಾಗ ಆಕ್ಸಿಜನ್ ಸಿಲಿಂಡರ್ ಗಳ (oxygen cylinders) ಕೊರತೆಯಿಂದ ಲಕ್ಷಾಂತರ ಜನ ಸಾವನ್ನಪ್ಪಿದ್ದು ದೇವೆಂದರ್ ಮೇಲೆ ಭಾರೀ ದೊಡ್ಡ ಪರಿಣಾಮ ಬೀರಿತ್ತು. ಆಮ್ಲಜನಕ್ಕಾಗಿ ಆಸ್ಪತ್ರೆಗಳ ಮೊರೆ ಹೋಗುವ ಬದಲು ನಮ್ಮದೇ ಆದ ಜೀವವಾಯು ಕೋಟೆ ಕಟ್ಟಿಕೊಳ್ಳುವುದು ಒಳಿತು ಅನ್ನೋ ಯೋಚನೆ ತಲೆಗೆ ಬಂದ ಕೂಡಲೇ ಅವರು ಕಾರ್ಯೋನ್ಮುರಾಗಿ ಆ ದಿಶೆಯೆಡೆ ಗ್ರಾಮಸ್ಥರನ್ನು ಪ್ರೇರೇಪಿಸಿದರು. ಹಳ್ಳಿಯ ಜನರೆಲ್ಲ ಅವರ ಯೋಜನೆಯಲ್ಲಿ ಅಪರಿಮಿತ ಉತ್ಸಾಹ ತೋರಿದ್ದರಿಂದ ಸಸಿ ನೆಡುವ ಕೆಲಸ ಯುದ್ಧೋಪಾದಿಯಲ್ಲಿ ನಡೆದು ಅದೊಂದು ಜನಾಂದೋಲನವಾಗಿ ಪರಿವರ್ತನೆಗೊಂಡಿತು ಎಂದು ದೇವೆಂದರ್ ಸುರಾ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:32 pm, Wed, 7 June 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!