My India My Life Goals: ಚಂಡೀಗಢ್ ಪೊಲೀಸ್ ಕಾನ್​ಸ್ಟೇಬಲ್ ದೇವೆಂದರ್ ಸುರಾ ಅವರ ಪರಿಸರ ಕಾಳಜಿ ಎಲ್ಲರಿಗೂ ಮಾದರಿ

ಇಂಥ ಸದ್ಬುದ್ಧಿಯ ಜನರಿಂದಾಗೇ ಉಸಿರಾಡಲು ಆಮ್ಲಜನಕ ಲಭ್ಯವಾಗುತ್ತಿದೆ, ಕಣ್ಣಿಗೆ ತಂಪನ್ನೀಯುವ ಹಸಿರು ಗಿಡಮರಗಳು ನೋಡಸಿಗುತ್ತಿವೆ ಅಂದರೆ ಉತ್ಪ್ರೇಕ್ಷೆ ಅನಿಸದು.

My India My Life Goals: ಚಂಡೀಗಢ್ ಪೊಲೀಸ್ ಕಾನ್​ಸ್ಟೇಬಲ್ ದೇವೆಂದರ್ ಸುರಾ ಅವರ ಪರಿಸರ ಕಾಳಜಿ ಎಲ್ಲರಿಗೂ ಮಾದರಿ
| Updated By: Digi Tech Desk

Updated on:Jun 22, 2023 | 2:39 PM

ಬೆಂಗಳೂರು: ಹಸಿರು ಯೋಧ (green warrior), ಹಸಿರು ಕ್ರಾಂತಿಕಾರ, ಪರಿಸರ ರಕ್ಷಕ, ಪರಿಸರವಾದಿ (environmentalist) ಮೊದಲಾದ ಎಲ್ಲ ವಿಶೇಷಣಗಳನ್ನು ಬಳಸಿದಾಗ್ಯೂ ಚಂಡೀಗಢ್ ಪೊಲೀಸ್ ಇಲಾಖೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿರುವ ದೇವೆಂದರ್ ಸುರಾ (Devender Sura) ಆವರ ಪರಿಸರ ಪ್ರೇಮವನ್ನು ವ್ಯಾಖ್ಯಾನಿಸಲಾಗದು. ಇಂಥ ಸದ್ಬುದ್ಧಿಯ ಜನರಿಂದಾಗೇ ನಮಗೆ ಉಸಿರಾಡಲು ಆಮ್ಲಜನಕ ಲಭ್ಯವಾಗುತ್ತಿದೆ, ಕಣ್ಣಿಗೆ ತಂಪನ್ನೀಯುವ ಹಸಿರು ಗಿಡಮರಗಳು ನೋಡಸಿಗುತ್ತಿವೆ ಅಂದರೆ ಉತ್ಪ್ರೇಕ್ಷೆ ಅನಿಸದು. ಸರ್ಕಾರೀ ಕೆಲಸ ಸಿಕ್ಕ ಕೂಡಲೇ ಕೂಡಲೇ ಹೆತ್ತ ತಾಯಿ ತಂದೆಯನ್ನೂ ಮರೆಯುವ ಜನ ನಮ್ಮ ನಡುವೆ ಇದ್ದಾರೆ. ಆದರೆ ದೇವೆಂದರ್ ಇಡೀ ಮನುಕುಲದ ತಾಯಿಯೆನಿಸಿಕೊಳ್ಳುವ ಭೂಮಿಯ ಸಂರಕ್ಷಣೆ ಮತ್ತು ಅದರ ಅರೋಗ್ಯಕ್ಕಾಗಿ ಯಾರೂ ನಿರೀಕ್ಷಿಸದನ್ನು ಮಾಡುತ್ತಿದ್ದಾರೆ. ಅವರ ಗುರಿ, ಸಂಕಲ್ಪ, ಬದ್ಧತೆ, ಕಾಳಜಿಗಳಿಗೆ ಕನ್ನಡಿಗರದೊಂದು ಸಲಾಂ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:32 pm, Wed, 7 June 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!