ಪೋಕ್ಸೋ ಪ್ರಕರಣದಲ್ಲಿ ಮುರಘಾಮಠದ ಶಿವಮೂರ್ತಿ ಶರಣರ ಬಂಧನ!
ಸ್ವಾಮೀಜಿಯನ್ನು ಹಾವೇರಿ ಜಿಲ್ಲೆ ಬಂಕಾಪುರದ ಬಳಿ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಪೊಲೀಸರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರನ್ನು (Shivamurthy Sharanaru) ಸೋಮವಾರ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಸ್ವಾಮೀಜಿಯನ್ನು ಹಾವೇರಿ ಜಿಲ್ಲೆ ಬಂಕಾಪುರದ ಬಳಿ ಹೆದ್ದಾರಿಯಲ್ಲಿ (highway) ಪೊಲೀಸರು ಬಂಧಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಪೊಲೀಸರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

