ಜಾತಿ ನಿಂದನೆ ಮಾಡಿದ ಆರೋಪ: ತನಿಶಾ ಕುಪ್ಪಂಡ ವಿಚಾರಣೆಗಾಗಿ ಬಿಗ್​ ಬಾಸ್​ ಮನೆಗೆ ಬಂದ ಪೊಲೀಸರು

ಮಾತಿನ ಭರದಲ್ಲಿ ಬಳಸಿದ ಒಂದು ಪದದಿಂದ ತನಿಶಾ ಕುಪ್ಪಂಡ ಅವರು ತೊಂದರೆಗೆ ಸಿಲುಕಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದೂರು ದಾಖಲಾಗಿತ್ತು. ಈಗ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ನಡೆಯುತ್ತಿರುವ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ.

ಜಾತಿ ನಿಂದನೆ ಮಾಡಿದ ಆರೋಪ: ತನಿಶಾ ಕುಪ್ಪಂಡ ವಿಚಾರಣೆಗಾಗಿ ಬಿಗ್​ ಬಾಸ್​ ಮನೆಗೆ ಬಂದ ಪೊಲೀಸರು
|

Updated on: Nov 17, 2023 | 6:52 PM

ನಟಿ ತನಿಶಾ ಕುಪ್ಪಂಡ (Tanisha Kuppanda) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಅವರು ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಮಾತಿನ ಭರದಲ್ಲಿ ಅವರು ಬಳಸಿದ ಒಂದು ಪದದಿಂದ ಅವರು ತೊಂದರೆಗೆ ಸಿಲುಕಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಶಾ ಕುಪ್ಪಂಡ ವಿರುದ್ಧ ದೂರು ದಾಖಲಾಗಿತ್ತು. ಈಗ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ನಡೆಯುತ್ತಿರುವ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡರೆ ತನಿಶಾ ಕುಪ್ಪಂಡ ಅವರು ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಆಗ ಅವರ ಬಿಗ್​ ಬಾಸ್​ ಆಟ ಅರ್ಧಕ್ಕೆ ನಿಲ್ಲಲಿದೆ. ಈ ಮೊದಲು ವರ್ತೂರು ಸಂತೋಷ್​ ಅವರಿಗೂ ಇದೇ ರೀತಿ ಆಗಿತ್ತು. ಹುಲಿ ಉಗುರಿನ ಲಾಕೆಟ್​ ಧರಿಸಿದ ಆರೋಪದಲ್ಲಿ ಅವರು ಅರೆಸ್ಟ್​ ಆಗಿ ಜೈಲು ಸೇರಿದ್ದರು. ಬಳಿಕ ಜಾಮೀನು ಪಡೆದು ಬಂದ ಅವರು ಮತ್ತೆ ಬಿಗ್​ ಬಾಸ್​ (BBK 10) ಆಟ ಮುಂದುವರಿಸಿದರು. ತನಿಶಾ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ