Karnataka Assembly Polls: ಬಾಗಲಕೋಟೆಯ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆರಹಿತ ರೂ. 2 ಕೋಟಿ ಪೊಲೀಸ್ ವಶಕ್ಕೆ, ಖಾಸಗಿ ಬಸ್ಸಲ್ಲಿ ಹಣ ಪತ್ತೆ

ರಾಜ್ಯದ ನಾನಾ ಭಾಗಗಳಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಆಭರಣ ಮತ್ತು ಇತರ ವಸ್ತುಗಳು ಬರಾಮತ್ತಾಗುತ್ತಿರುವುದು ನಿಜವಾದರೂ ಅವುಗಳ ವಾರಸುದಾರರು ಯಾರೆನ್ನುವುದು ಗೊತ್ತಾಗುತ್ತಿಲ್ಲ.

Karnataka Assembly Polls: ಬಾಗಲಕೋಟೆಯ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆರಹಿತ ರೂ. 2 ಕೋಟಿ ಪೊಲೀಸ್ ವಶಕ್ಕೆ, ಖಾಸಗಿ ಬಸ್ಸಲ್ಲಿ ಹಣ ಪತ್ತೆ
|

Updated on: Apr 05, 2023 | 10:18 AM

ಬಾಗಲಕೋಟೆ: ಜಿಲ್ಲೆಯ ಹಿರೇಬಾಗೇವಾಡಿ (Hirebagewadi) ಟೋಲ್ ಬಳಿ ಖಾಸಗಿ ಬಸ್ಸೊಂದರಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ 2 ಕೋಟಿ ರೂ. ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರಿಗೆ ಹಣದ ಥೈಲಿ (money bag) ಸಿಕ್ಕಿದೆ. ಹಣ ವಶಪಡಿಸಿಕೊಂಡ ಬಳಿಕ ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ (IT department officials) ಮಾಹಿತಿ ನೀಡಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಆಭರಣ ಮತ್ತು ಇತರ ವಸ್ತುಗಳು ಪೊಲೀಸ್ ಇಲ್ಲವೇ ಚುನಾವಣಾಧಿಕಾರಿಗಳ ದಾಳಿಯಲ್ಲಿ ಬರಾಮತ್ತಾಗುತ್ತಿರುವುದು ನಿಜವಾದರೂ ಅವುಗಳ ವಾರಸುದಾರರು ಯಾರೆನ್ನುವುದು ಗೊತ್ತಾಗುತ್ತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ