ದರ್ಶನ್ ತೂಗುದೀಪ: ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ, ಬ್ಯಾರಿಕೇಡ್ ಸರಿಸಿದ ಪೊಲೀಸರು

ದರ್ಶನ್ ತೂಗುದೀಪ: ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಕೆಲ ಜೈಲಾಧಿಕಾರಿಗಳ ಸೌಜನ್ಯದಿಂದ ಕೈದಿಯ ಬದಲು ಶ್ರೀಮಂತನ ಹಾಗೆ ದಿನಗಳೆಯುತ್ತಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿರುವ ಕಟ್ಟುನಿಟ್ಟಿನ ವ್ಯವಸ್ಥೆ ಮೈ ಪರಚಿಕೊಳ್ಳುವಂತೆ ಮಾಡಿರುತ್ತದೆ. ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳದೆ ವಿಧಿಯಿಲ್ಲ.

ದರ್ಶನ್ ತೂಗುದೀಪ: ಬಳ್ಳಾರಿ ಜೈಲು ಮುಂದಿನ ರಸ್ತೆಗಳು ಸಂಚಾರ ಮುಕ್ತ, ಬ್ಯಾರಿಕೇಡ್ ಸರಿಸಿದ ಪೊಲೀಸರು
|

Updated on: Aug 30, 2024 | 10:25 AM

ಬಳ್ಳಾರಿ: ನಗರದ ಸೆಂಟ್ರಲ್ ಜೈಲು ಮುಂದಿರುವ ಈ ರಸ್ತೆಗಳನ್ನು ನಿನ್ನೆ ನಾವು ತೋರಿಸಿದ್ದೇವೆ. ಕೊಲೆ ಆರೋಪಿ ದರ್ಶನ್ ಅವರನ್ನು ಬೆಂಗಳೂರು ಸೆಂಟ್ರಲ್ ಜೈಲಿನಿಂದ ಇಲ್ಲಿನ ಕೇಂದ್ರೀಯ ಕಾರಾಗೃಹಕ್ಕೆ ಶಿಫ್ಟ್ ಮಾಡಿದಾಗ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಜಾತ್ರೆಯಂತೆ ನೆರೆದಿದ್ದರು ಮತ್ತು ಮಧ್ಯಾಹ್ನದವರೆಗೆ ಜನ ಬರುತ್ತಲೇ ಇದ್ದರು. ಜನಸಾಗರ ನಿಯಂತ್ರಿಸಲು ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಇವತ್ತು ಅವುಗಳನ್ನು ತೆಗೆದು ರಸ್ತೆಗಳನ್ನು ಸಂಚಾರ ಮುಕ್ತ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೊಸ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿಯೆಲ್ಲ ನಿದ್ದೆ ಇಲ್ಲದೆ ಒದ್ದಾಡಿದ ‘ಕರಿಯ’

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!