ಧ್ರುವ ಸರ್ಜಾರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಬಿತ್ತು ಪೊಲೀಸ್ ಲಾಠಿ ಏಟು
ಪೊಗರು ಚಿತ್ರದ ಪ್ರಚಾರಕ್ಕಾಗಿ ನಟ ಧ್ರುವಸರ್ಜಾ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾಗ, ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ. ಇದರಿಂದಾಗಿ ಉಂಟಾದ ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.
ಪೊಗರು ಚಿತ್ರದ ಪ್ರಚಾರಕ್ಕಾಗಿ ನಟ ಧ್ರುವ ಸರ್ಜಾ ಮತ್ತು ಚಿತ್ರತಂಡದವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಈ ಸಮಾರಂಭದಲ್ಲಿ ಅಭಿಮಾನಿಗಳು ತುಂಬ ಜನ ಸೇರಿದ್ದರು. ಧ್ರುವ ಮೇಲೆ ಹೂವಿನ ಅಭಿಷೇಕ ಮಾಡಿದ್ದಲ್ಲದೆ, ಅವರನ್ನ ನೋಡಲು ತಾ ಮುಂದು, ನಾ ಮುಂದು ಎಂದು ನುಗ್ಗಿದ್ದಾರೆ.
ದೊಡ್ಡದಾಗಿ ಗಲಾಟೆಯನ್ನೂ ಮಾಡಿದ್ದಾರೆ. ಈ ವೇಳೆ ಪೊಲೀಸರು ಅನಿವಾರ್ಯವಾಗಿ ಲಾಠಿ ಬೀಸಬೇಕಾಗಿ ಬಂತು. ನಂತರ ಧ್ರುವ ಸರ್ಜಾ ಥಿಯೇಟರ್ ಹೊರಗೆ ತಮ್ಮ ಕಾರ್ ಮೇಲೆ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ