AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಬಿತ್ತು ಪೊಲೀಸ್ ಲಾಠಿ ಏಟು

Lakshmi Hegde
|

Updated on: Feb 27, 2021 | 11:34 AM

Share

ಪೊಗರು ಚಿತ್ರದ ಪ್ರಚಾರಕ್ಕಾಗಿ ನಟ ಧ್ರುವಸರ್ಜಾ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾಗ, ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ. ಇದರಿಂದಾಗಿ ಉಂಟಾದ ನೂಕುನುಗ್ಗಲನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.

ಪೊಗರು ಚಿತ್ರದ ಪ್ರಚಾರಕ್ಕಾಗಿ ನಟ ಧ್ರುವ ಸರ್ಜಾ ಮತ್ತು ಚಿತ್ರತಂಡದವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಈ ಸಮಾರಂಭದಲ್ಲಿ ಅಭಿಮಾನಿಗಳು ತುಂಬ ಜನ ಸೇರಿದ್ದರು. ಧ್ರುವ ಮೇಲೆ ಹೂವಿನ ಅಭಿಷೇಕ ಮಾಡಿದ್ದಲ್ಲದೆ, ಅವರನ್ನ ನೋಡಲು ತಾ ಮುಂದು, ನಾ ಮುಂದು ಎಂದು ನುಗ್ಗಿದ್ದಾರೆ.

ದೊಡ್ಡದಾಗಿ ಗಲಾಟೆಯನ್ನೂ ಮಾಡಿದ್ದಾರೆ. ಈ ವೇಳೆ ಪೊಲೀಸರು ಅನಿವಾರ್ಯವಾಗಿ ಲಾಠಿ ಬೀಸಬೇಕಾಗಿ ಬಂತು. ನಂತರ ಧ್ರುವ ಸರ್ಜಾ ಥಿಯೇಟರ್ ಹೊರಗೆ ತಮ್ಮ ಕಾರ್​ ಮೇಲೆ