AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆಯಲ್ಲಿ ಕುಣಿದು ಕುಪ್ಪಳಿಸಿದ ಪೋಲೀಸರು; ಇಲ್ಲಿದೆ ವಿಡಿಯೋ

ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದೆ.

ನವೀನ್ ಕುಮಾರ್ ಟಿ
| Edited By: |

Updated on: Sep 22, 2023 | 9:38 AM

Share

ಬೆಂಗಳೂರು ಗ್ರಾಮಾಂತರ, ಸೆ.22: ದೇಶದೆಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಅದ್ಧೂರಿ ಮೆರವಣಿಗೆಯೊಂದಿಗೆ ವಿಸರ್ಜನೆಯನ್ನು ಮಾಡಲಾಗುತ್ತಿದೆ. ಇದೀಗ ದೊಡ್ಡಬಳ್ಳಾಪುರ ‌ಗ್ರಾಮಾಂತರ(Doddaballapura Rural) ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದ್ದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!