AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆಯಲ್ಲಿ ಕುಣಿದು ಕುಪ್ಪಳಿಸಿದ ಪೋಲೀಸರು; ಇಲ್ಲಿದೆ ವಿಡಿಯೋ

ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದೆ.

ನವೀನ್ ಕುಮಾರ್ ಟಿ
| Edited By: |

Updated on: Sep 22, 2023 | 9:38 AM

Share

ಬೆಂಗಳೂರು ಗ್ರಾಮಾಂತರ, ಸೆ.22: ದೇಶದೆಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಅದ್ಧೂರಿ ಮೆರವಣಿಗೆಯೊಂದಿಗೆ ವಿಸರ್ಜನೆಯನ್ನು ಮಾಡಲಾಗುತ್ತಿದೆ. ಇದೀಗ ದೊಡ್ಡಬಳ್ಳಾಪುರ ‌ಗ್ರಾಮಾಂತರ(Doddaballapura Rural) ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದ್ದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ