ಕರಾವಳಿ ಭಾಗದಲ್ಲಿ ಶುಕ್ರವಾರ ಸಾಯಂಕಾಲ ವಿಶೇಷ ಪೊಲೀಸ್ ಕಾರ್ಯಾಚರಣೆ ನಡೆಯಲಿದೆ: ಅಲೋಕ್ ಕುಮಾರ್, ಎಡಿಜಿಪಿ
ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಬೆನ್ನಲ್ಲೇ ಫಾಜಿಲ್ (Fazil) ಹೆಸರಿನ ಯುವಕನೊಬ್ಬನ ಕೊಲೆ ನಡೆದಿರುವುದು ಬಹಳ ದುರದೃಷ್ಟಕರ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ (Alok Kumar) ಶುಕ್ರವಾರ ಮಂಗಳೂರಲ್ಲಿ ಟಿವಿ9 ವರದಿಗಾರನಿಗೆ ಹೇಳಿದರು. ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ (Udupi) ಜಿಲ್ಲೆಯಲ್ಲಿ ಪೊಲೀಸ್ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.
Follow Us
Latest Videos
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

