Betting on candidates: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಎರಡು ದಿನ ಬಾಕಿಯಿರುವಾಗಲೇ ಮೈಸೂರಲ್ಲಿ ಜೋರಾಯ್ತು ರಾಜಕೀಯ ಬೆಟ್ಟಿಂಗ್!

ವಿಡಿಯೋ ನೋಡುತ್ತಿದ್ದರೆ ರಾಜಕೀಯ ಬೆಟ್ಟಿಂಗ್ ಲೀಗಲೈಸ್ ಮಾಡಲಾಗಿದೆಯಾ ಅಂತ ಶಂಕೆ ಮೂಡುತ್ತದೆ.

Betting on candidates: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಎರಡು ದಿನ ಬಾಕಿಯಿರುವಾಗಲೇ ಮೈಸೂರಲ್ಲಿ ಜೋರಾಯ್ತು ರಾಜಕೀಯ ಬೆಟ್ಟಿಂಗ್!
|

Updated on: May 11, 2023 | 7:08 PM

ಮೈಸೂರು: ಬೆಟ್ಟಿಂಗ್ (betting) ಮತ್ತು ರಾಜಕಾರಣದ ನಡುವೆ ಎಲ್ಲಿಯ ಸಂಬಂಧ ಅಂತ ನೀವು ಅಂತ ಅಂದುಕೊಳ್ಳುತ್ತಿದ್ದರೆ ಈ ವಿಡಿಯೋ ತಪ್ಪದೆ ನೋಡಿ. ಇಲ್ಲೊಬ್ಬ ಯುವಕ ಭಾರೀ ಜೋಷಲ್ಲಿದ್ದಾನೆ. ಅವನ ಕೈಯಲ್ಲಿರುವ ಹಣವೆಷ್ಟು ಗೊತ್ತಾ? ಬರೋಬ್ಬರಿ ರೂ. 5 ಲಕ್ಷ ಮಾರಾಯ್ರೇ! ಜಿಲ್ಲೆಯ ಕೆ ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ ರವಿಶಂಕರ್ (D Ravishankar) ಗೆಲ್ಲುತ್ತಾರೆ ಅಂತ ಅಷ್ಟು ಹಣ ಬಾಜಿಕಟ್ಟಲು ರೆಡಿಯಾಗಿದ್ದಾನೆ. ಅತನ ಎಣಿಕೆಯ ಪ್ರಕಾರ ಹಾಲಿ ಶಾಸಕ ಮತ್ತು ಜೆಡಿಎಸ್ ಅಭ್ಯರ್ಥಿ ಸಾ ರಾ ಮಹೇಶ್ (Sa Ra Mahesh) ಸೋಲುತ್ತಾರೆ. ಹೀಗೆ ಬಹಿರಂಗವಾಗಿ ಬೆಟ್ಟಿಂಗ್ ನಲ್ಲಿ ಈ ಯುವಕ ಮತ್ತು ಅವನ ಎದುರಾಳಿ ಮಾತ್ರ ತೊಡಗಿಲ್ಲ, ಇನ್ನೂ ಸಾಕಷ್ಟು ಇಲ್ಲಿದ್ದಾರೆ. ವಿಡಿಯೋ ನೋಡುತ್ತಿದ್ದರೆ ರಾಜಕೀಯ ಬೆಟ್ಟಿಂಗ್ ಲೀಗಲೈಸ್ ಮಾಡಲಾಗಿದೆಯಾ ಅಂತ ಶಂಕೆ ಮೂಡುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ