AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KC ವ್ಯಾಲಿ ನೀರಿನಿಂದ ಮೈದುಂಬಿದ S. ಅಗ್ರಹಾರ ಕೆರೆ.. ಗಣ್ಯರಿಂದ ಬಾಗಿನ ಅರ್ಪಣೆ

[lazy-load-videos-and-sticky-control id=”UZmBj2YfFug”] ಕೋಲಾರ: ಜಿಲ್ಲೆಯ S.ಅಗ್ರಹಾರ ಕೆರೆ‌ ತುಂಬಿ ಹರಿದ‌‌ ಹಿನ್ನಲೆಯಲ್ಲಿ ಇಂದು ಗಣ್ಯರಿಂದ ಬಾಗಿನ ಅರ್ಪಣೆ ಮಾಡಲಾಯಿತು. ಜಿಲ್ಲೆಯ S.ಅಗ್ರಹಾರ ಕೆರೆಗೆ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಾತೀತವಾಗಿ ಆಗಮಿಸಿ ಬಾಗಿನ ಅರ್ಪಿಸಿದ್ರು. ಇತ್ತೀಚೆಗೆ ಸುರಿದ ಮಳೆ ಹಾಗೂ ಸಿದ್ದರಾಮಯ್ಯರ ಸರ್ಕಾರದ ಅವಧಿಯ ವೇಳೆ ಶರವೇಗದಲ್ಲಿ ಪೂರ್ಣವಾಗಿದ್ದ KC ವ್ಯಾಲಿ ಯೋಜನೆಯನ್ನು ಹೈದರಾಬಾದ್​ನ ಮೆಗಾ ಎಂಜಿನಿಯರಿಂಗ್ ಌಂಡ್​ ಇನ್​ಫ್ರಾಸ್ಟ್ರಕ್ಚರ್​ ಕಂಪನಿ ಸವಾಲಾಗಿ ಸ್ವೀಕರಿಸಿ ಪೂರ್ಣಗೊಳಿಸಿತ್ತು. […]

KC ವ್ಯಾಲಿ ನೀರಿನಿಂದ ಮೈದುಂಬಿದ S. ಅಗ್ರಹಾರ ಕೆರೆ.. ಗಣ್ಯರಿಂದ ಬಾಗಿನ ಅರ್ಪಣೆ
ಸಾಧು ಶ್ರೀನಾಥ್​
|

Updated on:Sep 14, 2020 | 8:40 AM

Share

[lazy-load-videos-and-sticky-control id=”UZmBj2YfFug”]

ಕೋಲಾರ: ಜಿಲ್ಲೆಯ S.ಅಗ್ರಹಾರ ಕೆರೆ‌ ತುಂಬಿ ಹರಿದ‌‌ ಹಿನ್ನಲೆಯಲ್ಲಿ ಇಂದು ಗಣ್ಯರಿಂದ ಬಾಗಿನ ಅರ್ಪಣೆ ಮಾಡಲಾಯಿತು.

ಜಿಲ್ಲೆಯ S.ಅಗ್ರಹಾರ ಕೆರೆಗೆ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಾತೀತವಾಗಿ ಆಗಮಿಸಿ ಬಾಗಿನ ಅರ್ಪಿಸಿದ್ರು. ಇತ್ತೀಚೆಗೆ ಸುರಿದ ಮಳೆ ಹಾಗೂ ಸಿದ್ದರಾಮಯ್ಯರ ಸರ್ಕಾರದ ಅವಧಿಯ ವೇಳೆ ಶರವೇಗದಲ್ಲಿ ಪೂರ್ಣವಾಗಿದ್ದ KC ವ್ಯಾಲಿ ಯೋಜನೆಯನ್ನು ಹೈದರಾಬಾದ್​ನ ಮೆಗಾ ಎಂಜಿನಿಯರಿಂಗ್ ಌಂಡ್​ ಇನ್​ಫ್ರಾಸ್ಟ್ರಕ್ಚರ್​ ಕಂಪನಿ ಸವಾಲಾಗಿ ಸ್ವೀಕರಿಸಿ ಪೂರ್ಣಗೊಳಿಸಿತ್ತು.

ಅದರ ಪರಿಣಾಮ ಇಂದು KC ವ್ಯಾಲಿಯ ನೀರು ಜಿಲ್ಲೆಯ ಕೆರೆಗಳನ್ನು ತುಂಬಿಸಿದೆ. ಈ ಹಿನ್ನೆಲೆಯಲ್ಲಿ 1, 200 ಎಕರೆ ವಿಸ್ತೀರ್ಣದ ಜಿಲ್ಲೆಯ ಬಹು ದೊಡ್ಡಕೆರೆ ಎಂದೇ ಖ್ಯಾತಿ ಪಡೆದಿರುವ S.ಅಗ್ರಹಾರ ಕೆರೆಗೆ ಇಂದು ಬಾಗಿನ ಅರ್ಪಿಸಲಾಗಿದೆ. ಇದುವರೆಗೂ KC ವ್ಯಾಲಿ ಯೋಜನೆಯಿಂದ 75 ಕೆರೆಗಳು ತುಂಬಿದೆ. ಜೊತೆಗೆ, ಮೊದಲ ಹಂತದಲ್ಲಿ 126 ಕೆರೆ ಹಾಗೂ ಎರಡನೆ ಹಂತದಲ್ಲಿ 225 ಕೆರೆಗಳನ್ನ ತುಂಬಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

Published On - 7:09 pm, Sun, 13 September 20

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ