Sign In

By signing in or creating an account, you agree with Associated Broadcasting Company's Terms & Conditions and Privacy Policy.

KC ವ್ಯಾಲಿ ನೀರಿನಿಂದ ಮೈದುಂಬಿದ S. ಅಗ್ರಹಾರ ಕೆರೆ.. ಗಣ್ಯರಿಂದ ಬಾಗಿನ ಅರ್ಪಣೆ

[lazy-load-videos-and-sticky-control id=”UZmBj2YfFug”] ಕೋಲಾರ: ಜಿಲ್ಲೆಯ S.ಅಗ್ರಹಾರ ಕೆರೆ‌ ತುಂಬಿ ಹರಿದ‌‌ ಹಿನ್ನಲೆಯಲ್ಲಿ ಇಂದು ಗಣ್ಯರಿಂದ ಬಾಗಿನ ಅರ್ಪಣೆ ಮಾಡಲಾಯಿತು. ಜಿಲ್ಲೆಯ S.ಅಗ್ರಹಾರ ಕೆರೆಗೆ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಾತೀತವಾಗಿ ಆಗಮಿಸಿ ಬಾಗಿನ ಅರ್ಪಿಸಿದ್ರು. ಇತ್ತೀಚೆಗೆ ಸುರಿದ ಮಳೆ ಹಾಗೂ ಸಿದ್ದರಾಮಯ್ಯರ ಸರ್ಕಾರದ ಅವಧಿಯ ವೇಳೆ ಶರವೇಗದಲ್ಲಿ ಪೂರ್ಣವಾಗಿದ್ದ KC ವ್ಯಾಲಿ ಯೋಜನೆಯನ್ನು ಹೈದರಾಬಾದ್​ನ ಮೆಗಾ ಎಂಜಿನಿಯರಿಂಗ್ ಌಂಡ್​ ಇನ್​ಫ್ರಾಸ್ಟ್ರಕ್ಚರ್​ ಕಂಪನಿ ಸವಾಲಾಗಿ ಸ್ವೀಕರಿಸಿ ಪೂರ್ಣಗೊಳಿಸಿತ್ತು. […]

KC ವ್ಯಾಲಿ ನೀರಿನಿಂದ ಮೈದುಂಬಿದ S. ಅಗ್ರಹಾರ ಕೆರೆ.. ಗಣ್ಯರಿಂದ ಬಾಗಿನ ಅರ್ಪಣೆ
Follow us
ಸಾಧು ಶ್ರೀನಾಥ್​
|

Updated on:Sep 14, 2020 | 8:40 AM

[lazy-load-videos-and-sticky-control id=”UZmBj2YfFug”]

ಕೋಲಾರ: ಜಿಲ್ಲೆಯ S.ಅಗ್ರಹಾರ ಕೆರೆ‌ ತುಂಬಿ ಹರಿದ‌‌ ಹಿನ್ನಲೆಯಲ್ಲಿ ಇಂದು ಗಣ್ಯರಿಂದ ಬಾಗಿನ ಅರ್ಪಣೆ ಮಾಡಲಾಯಿತು.

ಜಿಲ್ಲೆಯ S.ಅಗ್ರಹಾರ ಕೆರೆಗೆ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಾತೀತವಾಗಿ ಆಗಮಿಸಿ ಬಾಗಿನ ಅರ್ಪಿಸಿದ್ರು. ಇತ್ತೀಚೆಗೆ ಸುರಿದ ಮಳೆ ಹಾಗೂ ಸಿದ್ದರಾಮಯ್ಯರ ಸರ್ಕಾರದ ಅವಧಿಯ ವೇಳೆ ಶರವೇಗದಲ್ಲಿ ಪೂರ್ಣವಾಗಿದ್ದ KC ವ್ಯಾಲಿ ಯೋಜನೆಯನ್ನು ಹೈದರಾಬಾದ್​ನ ಮೆಗಾ ಎಂಜಿನಿಯರಿಂಗ್ ಌಂಡ್​ ಇನ್​ಫ್ರಾಸ್ಟ್ರಕ್ಚರ್​ ಕಂಪನಿ ಸವಾಲಾಗಿ ಸ್ವೀಕರಿಸಿ ಪೂರ್ಣಗೊಳಿಸಿತ್ತು.

ಅದರ ಪರಿಣಾಮ ಇಂದು KC ವ್ಯಾಲಿಯ ನೀರು ಜಿಲ್ಲೆಯ ಕೆರೆಗಳನ್ನು ತುಂಬಿಸಿದೆ. ಈ ಹಿನ್ನೆಲೆಯಲ್ಲಿ 1, 200 ಎಕರೆ ವಿಸ್ತೀರ್ಣದ ಜಿಲ್ಲೆಯ ಬಹು ದೊಡ್ಡಕೆರೆ ಎಂದೇ ಖ್ಯಾತಿ ಪಡೆದಿರುವ S.ಅಗ್ರಹಾರ ಕೆರೆಗೆ ಇಂದು ಬಾಗಿನ ಅರ್ಪಿಸಲಾಗಿದೆ. ಇದುವರೆಗೂ KC ವ್ಯಾಲಿ ಯೋಜನೆಯಿಂದ 75 ಕೆರೆಗಳು ತುಂಬಿದೆ. ಜೊತೆಗೆ, ಮೊದಲ ಹಂತದಲ್ಲಿ 126 ಕೆರೆ ಹಾಗೂ ಎರಡನೆ ಹಂತದಲ್ಲಿ 225 ಕೆರೆಗಳನ್ನ ತುಂಬಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

Published On - 7:09 pm, Sun, 13 September 20

ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ