ರಾಮನಗರ: ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎನ್ಡಿಎ ಅಭ್ಯರ್ಥಿಯಾಗಿ ಟಿಕೆಟ್ ಪಡೆದೇ ತೀರುವ ಪಣತೊಟ್ಟಿರುವ ಸಿಪಿ ಯೋಗೇಶ್ವರ್ ಗೆ ಇದು ಗೊತ್ತಿರಲಿಲ್ಲವೇ? ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕವೂ ಅವರು ಸುಮಾರು 150 ಕಾರ್ಯಕರ್ತರನ್ನು ಒಗ್ಗೂಡಿಸಿ ಅವರಿಗಾಗಿ ಮಾಂಸದೂಟದ ಔತಣವನ್ನು ಯಾಕೆ ಏರ್ಪಾಟು ಮಾಡಿದರೋ? ಖಚಿತ ಸುಳಿವಿನ ಮೇರೆಗೆ ಚನ್ನಪಟ್ಟಣದ ಹೊರವಲಯದಲ್ಲಿರುವ ಹೋಮ್ ಸ್ಟೇ ಒಂದರ ಮೇಲೆ ದಾಳಿ ನಡೆಸಿದ ರಾಮನಗರ ಚುನಾವಣಾಧಿಕಾರಿ ಮತ್ತು ಪೊಲೀಸರು ಅಡುಗೆ ಮತ್ತು ಅಡುಗೆ ಸಾಮಾನುಗಳನ್ನು ಸೀಜ್ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಬಿಜೆಪಿಯ ಒಲವು ಸಿಪಿ ಯೋಗೇಶ್ವರ್ ಮೇಲೆ!