AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆಯಲ್ಲಿ ಕವನದ ಮೂಲಕ ಸಂದೇಶ ಸಾರಿದ ಪೂಜಾ ಗಾಂಧಿ; ಇಲ್ಲಿದೆ ವಿಡಿಯೋ

ಪ್ರತಿಭಟನೆಯಲ್ಲಿ ಕವನದ ಮೂಲಕ ಸಂದೇಶ ಸಾರಿದ ಪೂಜಾ ಗಾಂಧಿ; ಇಲ್ಲಿದೆ ವಿಡಿಯೋ

ರಾಜೇಶ್ ದುಗ್ಗುಮನೆ
|

Updated on:Sep 29, 2023 | 12:09 PM

Share

ಶ್ರೀನಾಥ್, ಪೂಜಾ ಗಾಂಧಿ , ಅನಿರುದ್ಧ್ ಜತ್ಕರ್, ಉಪೇಂದ್ರ, ಶಿವರಾಜ್​ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ ಪೂಜಾ ಗಾಂಧಿ ಅವರು ಕವನದ ಮೂಲಕ ಸರ್ಕಾರಕ್ಕೆ ಸಂದೇಶ ನೀಡಿದರು. ಎಲ್ಲಾ ಸಮಸ್ಯೆಗೂ ಒಂದು ಪರಿಹಾರ ಇರುತ್ತದೆ ಎಂದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಇಂದು (ಸೆಪ್ಟೆಂಬರ್ 29) ಬಂದ್​ಗೆ ಕರೆ ನೀಡಲಾಗಿದೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ಅದೇ ರೀತಿ ಕನ್ನಡ ಚಿತ್ರರಂಗ ಕೂಡ ಈ ಬಂದ್​ನ ಬೆಂಬಲಿಸಿದೆ. ಪ್ರತಿಭಟನೆಯಲ್ಲೂ ಭಾಗಿ ಆಗುತ್ತಿದ್ದಾರೆ. ಶ್ರೀನಾಥ್, ಪೂಜಾ ಗಾಂಧಿ (Pooja Gandhi), ಅನಿರುದ್ಧ್ ಜತ್ಕರ್, ಉಪೇಂದ್ರ, ಶಿವರಾಜ್​ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ ಪೂಜಾ ಗಾಂಧಿ ಅವರು ಕವನದ ಮೂಲಕ ಸರ್ಕಾರಕ್ಕೆ ಸಂದೇಶ ನೀಡಿದರು. ಎಲ್ಲಾ ಸಮಸ್ಯೆಗೂ ಒಂದು ಪರಿಹಾರ ಇರುತ್ತದೆ ಎಂದಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 29, 2023 12:05 PM