ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
Pooja Gandhi: ಕನ್ನಡತಿಯೇ ಆಗಿಬಿಟ್ಟಿರುವ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರಮಾಂಗಲ್ಯ ಮಾದರಿಯಲ್ಲಿ ವಿವಾಹವಾದರು. ಇದೀಗ ಬಸವಣ್ಣನ ವಚನ ಹೇಳಿ ಮತ್ತೆ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.
ನಟಿ ಪೂಜಾ ಗಾಂಧಿ (Pooja Gandhi) ಇತ್ತೀಚೆಗಷ್ಟೆ ವಿವಾಹವಾದರು. ತಮ್ಮ ಆಮಂತ್ರಣ ಪತ್ರಿಕೆಯನ್ನು ತಾವೇ ಸ್ವತಃ ಕನ್ನಡದಲ್ಲಿ ಬರೆದು ತಮ್ಮ ಕನ್ನಡ ಪ್ರೇಮ ಮೆರೆದಿದ್ದರು. ಅದಾದ ಬಳಿಕ ಮದುವೆಯನ್ನು ಸಹ ಕುವೆಂಪು ಅವರ ಆದರ್ಶವಾದ ಮಂತ್ರಮಾಂಗಲ್ಯ ಮಾದರಿಯಲ್ಲಿ ಆದರು. ಪೂಜಾ ಗಾಂಧಿ ಅವರ ಈ ಕಾರ್ಯ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಪೂಜಾ ಗಾಂಧಿ, ಬಸವಣ್ಣನ ವಚನ ಹೇಳಿ ನೆರೆದವರು ಆಶ್ಚರ್ಯಚಕಿತಗೊಳ್ಳುವಂತೆ ಮಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

